ಕಾರವಾರ:ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಹೆಮ್ಮೆ ನಮ್ಮದಾಗುತ್ತದೆ ಎಂದು ಪ್ರೊಬೇಶನರಿ ಐಎಎಸ್ ಅಧಿಕಾರಿ ಡಾ.ಕೆ.ಆನಂದ್ ಹೇಳಿದರು. ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ರೆಡಕ್ರಾಸ್ ಯೂತ್ವಿಂಗ್ನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ … [Read more...] about ಜಿನೇವಾ ಒಪ್ಪಂದ ದಿನಾಚರಣೆ
ಇನ್ನೊಂದು
ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಹೊನ್ನಾವರ:ಮೀನುಗಾರಿಕೆ ಮುಗಿಸಿ ಬರುತ್ತಿದ್ದ ಮೀನುಗಾರಿಕಾ ಬೋಟ್ ಕ್ರಿಸ್ತರಾಯ ಅಳಿವೆ ಪ್ರವೇಶಿಸುತ್ತಿದ್ದಂತೆ ನೀರಿನಡಿ ಹೊಯ್ಗೆ ದಿಬ್ಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮೀನುಗಾರರು ಈಜಿ ಪಾರಾಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಇನ್ನೆರಡು ಬೋಟ್ಗಳು ಪ್ರಯತ್ನಿಸಿದರೂ ಬೋಟನ್ನು ಎಳೆದು ತರಲು ಸಾಧ್ಯವಾಗಿಲ್ಲ. ಪೀಟರ್ ಫರ್ನಾಂಡೀಸ್ ಎಂಬುವರ ಈ ಬೋಟ್ ಅಪಘಾತದಿಂದ 20 ಲಕ್ಷ ರೂಪಾಯಿ ಹಾನಿಯಾಗಿದೆ. ಈ ಮೀನುಗಾರಿಕಾ ಸೀಜನ್ನಿನ ಎರಡನೇ ಅಪಘಾತ … [Read more...] about ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು