ಹಳಿಯಾಳ:- ಹಳಿಯಾಳ-ಧಾರವಾಡ ರಾಜ್ಯ ಹೆದ್ದಾರಿಯ ಮಾವಿನಕೊಪ್ಪ ಚೆಕ್ಪೊಸ್ಟ್ ಬಳಿ ಟ್ರಕ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಮೃತ ದುರ್ದೈವಿ ಯುವಕರನ್ನು ಧಾರವಾಡ ಜಿಲ್ಲೆ ನಾಲಗಾವಿಯ ವಿಠ್ಠಲ ಜಗ್ಗು ಕೊಕರೆ (19) ಮತ್ತು ಹಂಚಿನಕುಮರಿ ಗ್ರಾಮದ ತುಕಾರಾಮ ವಿಠ್ಠಲ ತೊರವತ(12) ಎಂದು ಗುರುತಿಸಲಾಗಿದೆ. ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಪಿಐ … [Read more...] about ಹಳಿಯಾಳದ ಮಾವಿನ ಕೊಪ್ಪ ಬಳಿ ಬೈಕ್ ಲಾರಿ ನಡುವೆ ಅಪಘಾತ ಇಬ್ಬರು ಬೈಕ್ ಸವಾರ ಯುವಕರ ದುರ್ಮರಣ
ಇಬ್ಬರು
ಪಲಿತಾಂಶ ಕ್ಕೂ ಮುನ್ನವೇ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮ
ಹಳಿಯಾಳ:- ಹಳಿಯಾಳ ಪುರಸಭೆ 23 ವಾರ್ಡಗಳಿಗೆ ಚುನಾವಣೆಗೆ ಅಗಸ್ಟ 31 ರಂದು ಮತದಾನವಾದ ಬಳಿಕ ಪಟ್ಟಣದಲ್ಲಿ ಇಬ್ಬರು ಕಾಂಗ್ರೇಸ್ ಅಭ್ಯರ್ಥಿಗಳ ಬೆಂಗಲಿಗರು ಅವರು ಆಯ್ಕೆಯಾಗಿಯೇ ಬಿಟ್ಟರು ಎನ್ನುವಂತೆ ಫಲಿತಾಂಶದ ಮುನ್ನವೇ ಪಟಾಕಿ ಸಿಡಿಸಿ ಸಂಭ್ರಮಿಸಿದ್ದು ಪಟ್ಟಣದಲ್ಲಿ ಎಲ್ಲರನ್ನೂ ಹುಬ್ಬೆರುವಂತೆ ಮಾಡಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ವಾರ್ಡ ನಂ-17, ಯಲ್ಲಾಪೂರ ನಾಕಾ ಬಳಿಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಪುರಸಭೆಯ ಹಿರಿಯ ಸದಸ್ಯ ಸುರೇಶ ತಳವಾರ ಅವರ ಬೆಂಬಲಿಗರು ಹಾಗೂ … [Read more...] about ಪಲಿತಾಂಶ ಕ್ಕೂ ಮುನ್ನವೇ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮ