ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಪ್ರಮುಖವಾಗಿ ಏರಟೆಲ್ ಕಂಪೆನಿ ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ಹಾಗೂ ಏರಟೆಲ್ ಕಚೇರಿ ಎದುರು ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್) ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಥ್ಥಳಿಗೆ ಪೂಜೆ ಸಲ್ಲಿಸಿ, ಕನ್ನಡ ಧ್ವಜವನ್ನು ಹಾರಿಸಿ … [Read more...] about ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ
ಇರುವ
ಲಿಂಗಾಯತ ಸಮಾಜದ ರುದ್ರಭೂಮಿಯನ್ನು ಸಮಾಜದ ಮುಖಂಡರ ಅರಿವಿಗೆ ಬರದಂತೆ ಮಾರಾಟ
ಹಳಿಯಾಳ : ಪುರಾತನ ಕಾಲದಿಂದ ಪಟ್ಟಣದ ಬ್ಲಾಕ್ ನಂ.148ರಲ್ಲಿ ಇರುವ ಲಿಂಗಾಯತ ಸಮಾಜಕ್ಕೆ ಸೇರಿರುವ ಸುಮಾರು 02 ಎಕರೆ 8 ಗುಂಟೆ ರುದ್ರಭೂಮಿಯ ಜಮೀನನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಅನ್ಯಾಯವನ್ನು ಸರಿಪಡಿಸಿ ಲಿಂಗಾಯತ ಸಮಾಜಕ್ಕೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ವೀರಶೈವ ಸಮಾಜದವರು ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿ ಮಿನಿ ವಿಧಾನ ಸೌಧಕ್ಕೆ ಆಗಮಿಸಿ ತಹಶೀಲದಾರ ವಿದ್ಯಾದರ ಗುಳುಗಳಿ ಅವರಿಗೆ ಮನವಿಯನ್ನು ಸಲ್ಲಿಸಿದರು. ಮನವಿಯಲ್ಲಿ : ಪುರಾತನ ಕಾಲದಿಂದ … [Read more...] about ಲಿಂಗಾಯತ ಸಮಾಜದ ರುದ್ರಭೂಮಿಯನ್ನು ಸಮಾಜದ ಮುಖಂಡರ ಅರಿವಿಗೆ ಬರದಂತೆ ಮಾರಾಟ
ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ