ಕಾಮಗಾರಿ ನಡೆಸಲು ಗುದ್ದಲಿ ಪೂಜೆ ಅಡ್ಡಿ ಇಲಾಖೆಯ ಅಧಿಕಾರಿಗಳಿಂದ ಗುತ್ತಿಗೆದಾರರಿಗೆ ತೊಂದರೆ ಯಾಗುತ್ತಿದೆ ಎಂದು ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಟಿ.ಡಿ. ನಾಯ್ಕ ಹೇಳಿದರು .ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿ ಟೆಂಡರ್ ಪಡೆದ ಗುತ್ತಿಗೆದಾರರಿಗೆ ಸರಕಾರದಿಂದ ಆದೇಶ ಸಿಕ್ಕು ಕಾಮಗಾರಿ ಆರಂಭಕ್ಕೆ ಇಲಾಖೆಯ ಅಧಿಕಾರಿಗಳು ಬಿಡುವುದಿಲ್ಲವಾಗಿದ್ದು ಕಾರಣ ಜನಪ್ರತಿನಿಧಿಗಳ ಗುದ್ದಲಿ ಪೂಜೆಯ ಬಳಿಕವೇ ಕಾಮಗಾರಿ ಆರಂಭಿಸಬೇಕೆಂಬ ಹಿಂಸೆ … [Read more...] about ಅಧಿಕಾರಿಗಳಿಂದ ಗುತ್ತಿಗೆದಾರರಿಗೆ ತೊಂದರೆ: ಟಿ.ಡಿ. ನಾಯ್ಕ