ಕಾರವಾರ:ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೇ ಸಾವಿರಾರು ಮರಗಳು ನಾಶವಾಗಿದ್ದು, ಅಳಿದುಳಿದ ಸಸ್ಯ ಸಂಕುಲಗಳು ತಮ್ಮ ಜೀವ ಉಳಿಸಿಕೊಳ್ಳಲು ಕಡಲತೀರದಲ್ಲಿ ಆಶ್ರಯ ಪಡೆದಿವೆ! ರಸ್ತೆ ಅಗಲೀಕರಣಕ್ಕಾಗಿ ಮರ-ಗಿಡಗಳನ್ನು ಕಡಿಯುವ ಬದಲು ಅವನ್ನು ಬುಡಸಮೇತದ ಮಣ್ಣಿನೊಂದಿಗೆ ಸ್ಥಳಾಂತರ ಮಾಡುವ ಯೋಜನೆಗೆ ಅರಣ್ಯ ಇಲಾಖೆ ಮುನ್ನುಡಿ ಬರೆದಿದೆ. ಭಾನುವಾರ ಜಿಲ್ಲಾಕಾರಿ ಕಚೇರಿ ಎದುರು ಇರುವ ಬಾದಾಮಿ ಗಿಡಗಳನ್ನು ಜೆಸಿಬಿ ಮುಖಾಂತರ … [Read more...] about ಹೆದ್ದಾರಿ ಅಗಲೀಕರಣದಲ್ಲಿ ಬಲಿಯಾಗಲಿದ್ದ ಗಿಡ ಮರಗಳಿಗೆ ಮರು ಜೀವ ನೀಡಿದ ಅರಣ್ಯ ಇಲಾಖೆ
ಇಲಾಖೆ
ಕಾಳಿ ಕಯಾಕ ಉತ್ಸವ ಇದೀಗ ಹಲವರ ಆಕ್ಷೇಪಕ್ಕೆ ಕಾರಣ
ದಾಂಡೇಲಿ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ಇವರ ಸಂಯುಕ್ತಾಶ್ರದಲ್ಲಿ ಗಣೇಶಗುಡಿಯಲ್ಲಿ ನಡೆಯುತ್ತಿರುವ ಈ ಕಾಳಿ ಕಯಾಕ ಉತ್ಸವ ಇದೀಗÀ ಹಲವರ ಆಕ್ಷೇಪಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲೀ ಕಯಾಕ್ ಸ್ಪರ್ದೆಯಲ್ಲಿ ಭಾಗವಹಿಸಬಲ್ಲಂತಹ ಅನೇಕ ಪರಿಣಿತರಿದ್ದಾರೆ. ಜಲ ಸಾಹಸ ಕ್ರೀಡೆಯ ತಜ್ಞರಿದ್ದಾರೆ, ತರಬೇತುದಾರರಿದ್ದಾರೆ, ಪರಿಣಿತರಿದ್ದಾರೆ, ಪ್ರವಾಸೋದ್ಯಮಿಗಳಿದ್ದಾರೆ, ಜೋಯಿಡಾ, … [Read more...] about ಕಾಳಿ ಕಯಾಕ ಉತ್ಸವ ಇದೀಗ ಹಲವರ ಆಕ್ಷೇಪಕ್ಕೆ ಕಾರಣ
ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಭಟ್ಕಳ :ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತೇ ಗಂಭೀರ ಚರ್ಚೆ ನಡೆದು ಠರಾವು ಮಾಡಿ ಸಿಬ್ಬಂದಿ ಭರ್ತಿಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಳುಹಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮಾಹಿತಿ ನೀಡಲು ಆಗಮಿಸಿದ್ದ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ ಶೆಟ್ಟಿ ಮಾತನಾಡಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ ಸಮರ್ಪಕ ಕಾರ್ಯನಿರ್ವಹಣೆಗೆ … [Read more...] about ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಕಾರವಾರ:ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತಗೊಳಿಸಿದ ಅಡಿಕೆ ಮರಗಳಿಗೆ ನೀರು ಪೂರೈಕೆಯಾಗದೇ ಬೆಳೆ ಹಾನಿ ಉಂಟಾಗಿದೆ. ಇದರ ನಷ್ಟವನ್ನು ಜಿಲ್ಲಾಡಳಿತ ಭರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿಗೆ ತೊಂದರೆ ಎಂದು ಜಿಲ್ಲಾಡಳಿತ ನದಿ ನೀರನ್ನು ಬಳಸದಂತೆ ಗಂಗಾವಳಿ ನದಿ ಕೊಳ್ಳದ ನಿವಾಸಿಗಳಿಗೆ ಸೂಚಿಸಿದ್ದು, ಪಂಪ್ ಶುರು ಮಾಡಲು ಅವಷ್ಯವಿರುವ ವಿದ್ಯುತ್ ಕಡಿತ ಮಾಡಿತ್ತು. ವಿದ್ಯುತ್ ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ … [Read more...] about ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ