ಕಾರವಾರ:ಯುವ ಜನತೆ ಸಂಸ್ಕøತಿಯನ್ನು ಮರೆಯುತ್ತಿದ್ದು, ಬಾಲ್ಯದಲ್ಲಿಯೇ ಪರಂಪರೆಯನ್ನು ಪರಿಚಯಿಸುವ ಕೆಲಸವಾಗಬೇಕಿದೆ ಎಂದು ಉತ್ತರ ಕನ್ನಡ ಜಿಲ್ಲಾ ವಾರ್ತಾ ಮತ್ತು ಪ್ರಸಾರ ಇಲಾಖೆ ಮತ್ತು ಕನ್ನಡ ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಶಫಿ ಸದುದ್ದೀನ್ ಹೇಳಿದರು ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ -2017 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರಾದವರು ಇಂದು ಸಮಾಜದಲ್ಲಿ ವಿವಿಧ ಪಾತ್ರವನ್ನು … [Read more...] about ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ
ಇಲಾಖೆ
ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರೀಶಿಲನಾ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಗೈರಾಗುತ್ತಿರುವ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಈ ಬಗ್ಗೆ ಸದಸ್ಯರು ತೀವೃ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿ ಸದಸ್ಯ ಪ್ರಶಾಂತ ಗೋವೇಕರ್ ಮಾತನಾಡಿ, ಕಿನ್ನರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕೈಗೊಂಡಿರುವ ನಾಲ್ಕು ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಯಾವುದೇ … [Read more...] about ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ
ಮುಂಡಗೋಡ: ಕಾಡಿಗೆ ಬಿಟ್ಟು ಬಂದರೂ ಮತ್ತೆ ಮತ್ತೆ ಜನವಸತಿ ಪ್ರದೇಶಕ್ಕೇ ಬರುತ್ತಿದ್ದ ಜಿಂಕೆ ಮರಿಯೊಂದನ್ನು ಬುಧವಾರ ದಾವಣಗೆರೆ ಬಳಿಯ ಆನಗೋಡ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಗಿದೆ.ಹದಿನೈದು ದಿನಗಳ ಹಿಂದೆ ತಾಲ್ಲೂಕಿನ ವಡಗಟ್ಟಾ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಜಿಂಕೆ ಮರಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಅದನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೆಲದಿನಗಳವರೆಗೆ ಆರೈಕೆ ಮಾಡಿ, ಚೇತರಿಸಿಕೊಂಡ ನಂತರ ಕಾಡಿಗೆ ಬಿಟ್ಟಿದ್ದರು. ಆದರೆ, … [Read more...] about ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ
ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಭಟ್ಕಳ:ತಾಲೂಕಿನಲ್ಲಿ ರಾತ್ರಿ ಹಾಗೂ ಹಗಲು ಸಂದರ್ಭದಲ್ಲಿ ಗಸ್ತು ತಿರುಗಲು ಪೊಲೀಸ್ ಇಲಾಖೆಗೆ ನೀಡಲಾದ ನೂತನ ಹೊಯ್ಸಳ ವಾಹನವನ್ನು ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಸಾಧೀಕ್ ಮಟ್ಟಾ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಟ್ಕಳದ ಪೊಲೀಸ್ ಇಲಾಖೆಗೆ ಹೊಯ್ಸಳ ವಾಹನ ನೀಡಿರುವುದರಿಂದ ಅತೀ ಹೆಚ್ಚು ಪ್ರಯೋಜನವಾಗಲಿದೆ. ಇದರಿಂದ ಯಾವುದೇ ಪ್ರದೇಶದಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣ … [Read more...] about ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ
ಕಾರವಾರ: ಜಿಲ್ಲಾಕೇಂದ್ರ ಕಾರವಾರದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ ಕೋರಿ ತಾಲ್ಲೂಕಿನ ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಈಗಾಗಲೇ ರಾಜ್ಯ ವಕ್ಫ್ ಮಂಡಳಿಯ ಕಾರ್ಯನಿರ್ವಾಹಣಾಧಿಕಾರಿಯು ಜಿಲ್ಲಾಕೇಂದ್ರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿರುವ … [Read more...] about ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ