ಕಾರವಾರ: ಕಿತ್ತೂರು ವೀರರಾಣಿ ಚೆನ್ನಮ್ಮಾಳ ಸ್ವಾತಂತ್ರ್ಯ ಹೋರಾಟದ ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಪ್ರಸನ್ನ ಹೇಳಿದರು. ಅವರು ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಗಳ ಕಚೇರಿ ಸಭಾ ಭವನದಲ್ಲಿ ನಡೆದ 193ನೇ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿ ಬ್ರೀಟಿಷರ ಆಡಳಿತದ ವಿರುದ್ದ ಹೋರಾಡಿದ … [Read more...] about ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ
ಇಲಾಖೆ
ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ
ಕಾರವಾರ:ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿಯಪುರದ ವಿವಿಧಡೆ ನಡೆಸಿಕೊಟ್ಟ ಬೀದಿ ನಾಟಕ ಗಮನ ಸೆಳೆಯಿತು. ಭಾರತ ಸರ್ಕಾರದ ಸಂಗೀತ ಮತ್ತು ನಾಟಕ ವಿಭಾಗ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಸಚೀವಾಲಯ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ ವಿಜಯಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಾರಗಳ ಕಾಲ ವಿಜಯಪುರದ ವಿವಿಧಡೆ "ಬೇಟಿ ಬಚಾವೂ-ಬೇಟಿ ಪಡಾವೋ" ಜನಜಾಗೃತಿ ಕಾರ್ಯಕ್ರಮ ನಡೆಯಿತು. ವಿಯಪುರ ನಗರದ ಅಸಗರಗಲ್ಲಿ, ಹಿಟ್ಟಿನಹಳ್ಳಿ, ಮಹಾಲ ಬಾಗಾಯತ ದರ್ಗಾ, ಭೂತನಾಳ, … [Read more...] about ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ
ಗಮನ ಸೆಳೆದ ಜನ ಜಾಗೃತಿ ನಾಟಕ
ಕಾರವಾರ: ಬೆಳಗಾವಿಯ ಚಿಕ್ಕೊಡಿಯಲ್ಲಿ ಈಚೆಗೆ ಅಮದಳ್ಳಿಯ ಬಂಟದೇವ ಯುವಕ ಸಂಘದವರು ಪ್ರದರ್ಶಿಸಿದ ಜನ ಜಾಗೃತಿ ನಾಟಕ ಗಮನ ಸೆಳೆಯಿತು. ಸಂಗೀತ ಮತ್ತು ನಾಟಕ ವಿಭಾಗ ಬೆಂಗಳೂರು, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಬೆಳಗಾವಿ, ತಾಲೂಕಾ ಪಂಚಾಯತ ಚಿಕ್ಕೋಡಿ ಆಶ್ರಯದಲ್ಲಿ ಕಸ ನಿರ್ವಹಣೆ ಮತ್ತು ಶೌಚಾಲಯ, ಸ್ವಚ್ಚ ಭಾರತ ಅಭಿಯಾನ ಕುರಿತು "ಜನಜಾಗೃತಿ ಕಾರ್ಯಕ್ರಮ"ವನ್ನು ಸಂಘಟಿಸಲಾಗಿತ್ತು. ಚಿಕ್ಕೋಡಿ ತಾಲೂಕಿನ ಉಮರಾಣಿ, ಬೆಳಕೋಡ, ಬಂಬಲವಾಡ, ಕರಗಾಂವ, ಜೈನಾಪೂರ … [Read more...] about ಗಮನ ಸೆಳೆದ ಜನ ಜಾಗೃತಿ ನಾಟಕ
ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ
ಹೊನ್ನಾವರ:ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಸೇಂಟ್ ಆಂಥೊನಿ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಕೇವಲ ಪಠ್ಯದಿಂದ … [Read more...] about ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ
ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಗ್ರಾಮೀಣ, ಹಿಂದುಳಿದ, ಅರೆ-ನಗರ, ಕೋಳಗೇರಿ ದುರ್ಬಲ ವರ್ಗದವರನ್ನು ಹೊಂದಿದ ಪ್ರದೇಶಗಳು ಮತ್ತು ಆರೋಗ್ಯ ಸಂಸ್ಥೆಗಳಿಂದ ದೂರ ಇರುವ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನಿಸಿದೆ. ಪ್ರಥಮ ಆದ್ಯತೆ ನಗರ ಪ್ರದೇಶ, ಅರೆ ನಗರ ಪ್ರದೇಶ, ಮತ್ತು ಗುಡ್ಡಗಾಡು ಪ್ರದೇಶದ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ 16 ಇದ್ದು … [Read more...] about ಆಶಾ ಕಾರ್ಯಕರ್ತೆಯರಾಗಿ ಸೇವೆ ನೀಡಲು ಆಸಕ್ತರಿರುವರಿಂದ ಅರ್ಜಿ ಆಹ್ವಾನ