ಕಾರವಾರ:ಪಶು ಸಂಗೋಪನಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಅಮೃತ ಯೋಜನೆಯಲ್ಲಿ ಕುರಿ/ಮೇಕೆ ಘಟಕ ವೆಚ್ಚವು ರೂ. 10 ಸಾವಿರ ಇದ್ದು ಸಾಮಾನ್ಯ ವರ್ಗದವರಿಗೆ 7500 ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ರೂ. 9 ಸಾವಿರ ಸಹಾಯಧನವಿದ್ದು ಮಹಿಳೆಯರಿಗಾಗಿಯೇ ಇರುವ ಯೋಜನೆಯಾಗಿದೆ. ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಎರಡು ಎಮ್ಮೆ, ಮಿಶ್ರತಳಿ … [Read more...] about ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ
ಇಲಾಖೆ
ವಸತಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನ
ಕಾರವಾರ;ಉತ್ತರ ಕನ್ನಡ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಪ್ರವೇಶ ಬಯಸುವ ಮೆಟ್ರಿಕ ನಂತಹರದ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರೋಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಸಮುದಾಯ ಕಲ್ಯಾಣ ಇಲಾಖೆ, ಕಾರವಾರ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ … [Read more...] about ವಸತಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನ
ಸಾಗವಾನಿ ಮರ ಕಡಿದು ಸಾಗಿಸುತ್ತಿದ್ದ ವೇಳೆ ದಾಳಿ;ಆರೋಪಿ ಬಂಧನ
ಕಾರವಾರ:ಸಾಗವಾನಿ ಮರ ಕಡಿದು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟಿಗೆ ಜತೆ ಆರೋಪಿಯೊಬ್ಬನನ್ನು ಬಂಧಿಸಿದ ಘಟನೆ ಕದ್ರಾದಲ್ಲಿ ನಡೆದಿದೆ. ಮಲ್ಲಾಪುರದ ಹಿಂದುವಾಡದ ದಿಲೀಪ್ ಮನೋಹರ್ ಬಾಂದೇಕರ್ ಬಂಧಿತ ಆರೋಪಿ. ಇನ್ನೊಬ್ಬ ದೀಪಕ್ ಸುಬ್ರಾಯ್ ಬಾಂದೇಕರ್ ಎಂಬಾತರು ತಪ್ಪಿಸಿಕೊಂಡಿದ್ದಾರೆ. 3 ಸಾಗವಾನಿ ಹಾಗೂ 2 ಕಿಂದಳ ಮರಗಳನ್ನು ಕಡಿದು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕಟ್ಟಿಗೆಯನ್ನು ವಶಕ್ಕೆ … [Read more...] about ಸಾಗವಾನಿ ಮರ ಕಡಿದು ಸಾಗಿಸುತ್ತಿದ್ದ ವೇಳೆ ದಾಳಿ;ಆರೋಪಿ ಬಂಧನ
ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ
ಕಾರವಾರ:ಅಂಚೆ ಇಲಾಖೆಯಲ್ಲಿ ಸಾರ್ವಜನಿಕರು ಇರಿಸಿದ್ದ ಲಕ್ಷಾಂತರ ರೂ ಹಣ ದೋಚಿ ಇಲಾಖೆ ನೌಕರರೊಬ್ಬರು ಪರಾರಿಯಾದ ಘಟನೆ ಬೈತಖೋಲ್ದಲ್ಲಿ ನಡೆದಿದೆ. ಶನಿವಾರ ವಿಷಯ ಬಹಿರಂಗವಾಗುತ್ತಿದ್ದಂತೆ ಸ್ಥಳೀಯ ಜನ ಅಂಜೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಡವಾಡ ಮೂಲದ ಲಕ್ಷಣ ಗೋವಿಂದ ನಾಯ್ಕ ಆರೋಪಿ. 1993ರಲ್ಲಿ ಅಂಚೆ ಇಲಾಖೆಯಲ್ಲಿ ತಾತ್ಕಾಲಿಕ ನೌಕರಿ ಸೇರಿದ ಈತ ಬೈತಖೋಲ್ ಭಾಗದ ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, … [Read more...] about ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ
ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ
ಕಾರವಾರ:ಕಣಸಗೇರಿಯಲ್ಲಿನ ಗೋಮಾಳವನ್ನು ಕಾರಾಗೃಹವನ್ನಾಗಿ ಪರಿವರ್ತಿಸಬಾರದು ಎಂದು ವಿವಿಧ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಮನವಿ ಸಲ್ಲಿಸಿರುವ ನಿಯೋಗ, ಕಣಸಗೇರಿ ಗ್ರಾಮದ ಸರ್ವೇ ನಂಬರ 95ರ ಜಮೀನು ಗೋಮಾಳ ಭೂಮಿಯಾದೆ. ಈ ಭೂಮಿಯನ್ನು ಕಾರಾಗೃಹ ಇಲಾಖೆಗೆ ಹಸ್ತಾಂತರಿಸುವದು ಕಂದಾಯ ಇಲಾಖೆ ಕಾನೂನು ಹಾಗೂ ನಿಯಮಗಳಿಗೆ ವಿರುದ್ದವಾಗಿದೆ ಎಂದು ವಿವರಿಸಿದರು. ಗೋಮಾಳ ಭೂಮಿಯ ಪರಬಾರೆಯನ್ನು … [Read more...] about ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ