ಜೋಯಿಡಾ ; ತಾಲೂಕಿನ ಗಣೇಶಗುಡಿ ಕರ್ನಾಟಕ ಪವರ್ ಕಾರ್ಪೋರೇಷನ್ ಶಾಲೆಯ ಶಿಕ್ಷಕ ಎಸ್.ಆರ್. ನಾಯ್ಕ ವರ್ತನೆ ಸರಿಯಿಲ್ಲವೆಂದು ಪಾಲಕರ ದೂರಿನ ಅನ್ವಯ ದಲಿತ ಸಂಘರ್ಷ ಸಮತಿ ಕಾದ್ರೋಳ್ಳಿ ಬಣದಿಂದ ಜಿಲ್ಲಾಧಿಕಾರಿ ಹಾಗೂ ನಿಗಮದ ಎಮ್.ಡಿ ಬೆಂಗಳೂರು ರವರಿಗೆ ದೂರು ನೀಡಲಾಗಿತ್ತು. ಆದರೆ ಕೆಲವರು ದೂರು ನೀಡಿದ ಡಿ.ಎಸ್.ಎಸ್ ಸಂಘಟನೆಯ ಬಗ್ಗೆ ಇಲ್ಲ ಸಲ್ಲದ ಮಾತುಗಲನ್ನು ಆಡಿದ್ದು ಸಮಂಜಸವಲ್ಲ. ಈ ಶಿಕ್ಷಕರನ್ನು ಬೇರೆ ಕಡೆ ವರ್ಗಾವಣೆ ಮಾಡದೇ ಇದ್ದರೆ ಉಗ್ರ ಹೋರಾಟ ನಡೆಸುವುದಾಗಿ … [Read more...] about ವರ್ತನೆ ಸರಿ ಇಲ್ಲದ ಶಿಕ್ಷಕನ ವರ್ಗಾವಣೆಗೆ ದಲಿತ ಸಂಘಟನೆ- ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೋಳ್ಳಿ ಆಗ್ರಹ.
ಇಲ್ಲದ
ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ