ಕಾರವಾರ:ಇಳಕಲ್ ರಾಜ್ಯ ಹೆದ್ದಾರಿಯನ್ನು ದುರಸ್ಥಿಗೊಳಿಸಿ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯವರು ಶುಕ್ರವಾರ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಸರಕಾರವು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತದೆ. ಆದರೆ ಕೇವಲ ಪ್ರವಾಸಿ ತಾಣಗಳನ್ನು, ಕಡಲ ತೀರಗಲನ್ನು ಅಭಿವೃದ್ಧಿ ಮಾಡುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಕಾಣುವುದದಿಲ್ಲ. ಬದಲಿಗೆ ಮುಖ್ಯವಾಗಿ ರಸ್ತೆಗಳ ಅಭಿವೃದ್ಧಿ ಆಗ ಬೇಕಾಗಿರುವುದು ಅವಶ್ಯಕವಾಗಿದೆ … [Read more...] about ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ
ಇಳಕಲ್
ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ
ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ