ಹೊನ್ನಾವರ:ತಾಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರಸೊಪ್ಪಾ ದಲ್ಲಿ ಸಿಲೆಕ್ಟ್ ಫೌಂಡೇಶನ್ (ರಿ.) ಇವರ ಆಶ್ರಯದಲ್ಲಿ ನಡೆಯುತ್ತಿದ್ದ ವಿಶೇಷ ಪೊರಕೆ ತಯಾರಿಕಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ನಡೆಯಿತು. ಈ ಶಿಬಿರಕ್ಕೆ ಪಾಲ್ಗೊಂಡ ಪ್ರತಿಯೊಬ್ಬ ಶಿಬಿರಾರ್ಥಿಗಳಿಗೂ ಪ್ರಮಾಣ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಂತಹ ಶಿಬಿರದ ತರಬೇತುದಾರರಾದ ಶರ್ಮಾ, ಗೋವಾ ಮಾತನಾಡಿ, ಇವತ್ತಿನ ದಿನಗಳಲ್ಲಿ ಕರಕುಶಲ ಕಲೆಗಳು ಬಹಳ ಪ್ರಾಮುಖ್ಯತೆಯನ್ನು … [Read more...] about ಪೊರಕೆ ತಯಾರಿಕಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ