ಹಳಿಯಾಳ: ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು ಇವು ದೀಪಾವಳಿ ಸಂದರ್ಭದಲ್ಲಿ ಹಬ್ಬದ ನೆಪ ಮಾಡಿ ಸಂಬಂಧ ಪಟ್ಟವರಿಂದ ಅಲಿಖಿತ ಹಾಗೂ ಅಕ್ರಮ ಪರವಾನಿಗೆ ಪಡೆದು ಕೊಟ್ಯಂತರ ರೂ ಅಕ್ರಮ ವ್ಯವಹಾರ ನಡೆಸಿ ಯುವಕರು, ಕಾರ್ಮಿಕರನ್ನು ಬೀದಿಗೆ ತಳ್ಳುವ ದಂಧೆಗೆ ಈಗಾಗಲೇ ಭರ್ಜರಿ ತಯಾರಿ ಹಳಿಯಾಳದಲ್ಲಿ ನಡೆದಿರುವ ಬಗ್ಗೆ ಪಟ್ಟಣದಲ್ಲಿ ಚರ್ಚೆಯಾಗುತ್ತಿದೆ. ಹಳಿಯಾಳದಲ್ಲಿ ಅಂದರ … [Read more...] about ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.
ಈಗಾಗಲೇ
ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ
ಹಳಿಯಾಳ: ಅರಣ್ಯ ಅತಿಕ್ರಮಣ ಸಕ್ರಮ ಕುರಿತು ರೈತರು ಎಲ್ಲ ಸೂಕ್ತ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು ಸಹ ಹಲವಾರು ಕಾರಣಗಳನ್ನು ನೀಡಿ ದಾಖಲೆಗಳನ್ನು ವಾಪಸ್ಸು ಕಳಿಸಲಾಗುತ್ತಿದ್ದು, ರೈತ ಹಿತಾಸಕ್ತಿ ಜಿಲ್ಲಾಧಿಕಾರಿಗಳಿಗೆ ಇದ್ದಂತೆ ಕಾಣುತ್ತಿಲ್ಲ 2018ರ ಜನೆವರಿ ತಿಂಗಳ ಕೊನೆಯೊಳಗೆ ರೈತರ ಈ ಸಮಸ್ಯೆ ಬಗೆಹರಿಸದೆ ಇದ್ದರೇ ರೈತರೊಂದಿಗೆ ಬೀದಿಗಿಳಿದು ಗ್ರಾಮಾಂತರ ಭಾಗದಿಂದ ಜಿಲ್ಲಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ವಿಧಾನ ಪರಿಷತ್ ಸದಸ್ಯ … [Read more...] about ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ
ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ
ಕಾರವಾರ:ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡಲು ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ ಒದಗಿಸಲಾಗಿದೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಪ್ಲೋಡ್ಗಾಗಿ http://appost.in/gdsonline ಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಆಧೀಕ್ಷಕರು ಕಾರವಾರ ವಿಭಾಗ ಕಾರವಾರ ರವರು ತಿಳಿಸಿದ್ದಾರೆ … [Read more...] about ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ