ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದ್ದು ಜನತೆ ಸತ್ಯಾಂಶವನ್ನು ಅರಿತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ತಮ್ಮ ಮನೆಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾನಾಡಿದ ಅವರು ಕಳೆದ 1983-84ನೇ ಸಾಲಿನಿಂದ ದೇಶದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯ … [Read more...] about ಸೀಬರ್ಡ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ಸತ್ಯಾಂಶವನ್ನು ಬಚ್ಚಿಟ್ಟು ಬಿಜೆಪಿ ಪಕ್ಷ ರಾಜಕಾರಣ ಮಾಡುತ್ತಿರುವುದು ದುರ್ದೈವದ ಸಂಗತಿ;ಸಚಿವ ಆರ್.ವಿ.ದೇಶಪಾಂಡೆ