ಹಳಿಯಾಳ : ಕಾಡಿನಲ್ಲಿರಬೇಕಾದ ಕಾಡಾನೆಯೊಂದು ಶುಕ್ರವಾರ ಬೆಳಗಿನ ಜಾವ ಹಳಿಯಾಳ ಪಟ್ಟಣಕ್ಕೆ ಲಗ್ಗೆ ಇಟ್ಟು ಎಲ್ಲರಿಗೂ ಅಚ್ಚರಿ ಮೂಡಿಸಿತು. ಹಾಗೆಯೇ ಭಯದ ವಾತಾವರಣ ಕೂಡ ಸೃಷ್ಟಿಯಾಗಿತ್ತು.ಧಾರವಾಡ ರಸ್ತೆಯಿಂದ ಹಳಿಯಾಳ ಪಟ್ಟಣ ಪ್ರವೇಶ ಮಾಡಿರುವ ಒಂಟಿ ಸಲಗ ಸರ್ಕಾರಿ ಆಸ್ಪತ್ರೆ, ಅರಣ್ಯ ಇಲಾಖೆ ಎದುರಿನಿಂದಲೇ ರಾಜಾರೋಷವಾಗಿ ಸುತ್ತಾಡುತ್ತಾ ನಾನು ನಡೆದದ್ದೆ ದಾರಿ ಎಂದು ಸಾಗುತ್ತಾ ಶಿವಾಜಿ ವೃತ್ತ. ಪೋಲಿಸ್ ಠಾಣೆ ಎದುರುಗಡೆಯಿಂದ ದುರ್ಗಾದೇವಿ … [Read more...] about ನಾನು ನಡೆದದ್ದೇ ದಾರಿ ಬೆಳ್ಳಂ ಬೆಳಿಗ್ಗೆ ಹಳಿಯಾಳ ಪಟ್ಟಣ ಪ್ರವೇಶಿಸಿದ ಕಾಡಾಣೆ (ಒಂಟಿ ಸಲಗ) ರಾಜಾರೋಷವಾಗಿ ಪಟ್ಟಣದಲ್ಲಿ ಸುತ್ತಾಡಿ ಈಗ ಕೆಸರೊಳ್ಳಿ ಭಾಗದಲ್ಲಿ ತಿರುಗುತ್ತಿರುವ ಕಾಡು ಸೇರದ ಒಂಟಿ ಸಲಗ.
ಈಗ
ಪ್ರಮಥಾ ಈಗ ರಾಜ್ಯಕ್ಕೇ ಪ್ರಥಮ
ಹೊನ್ನಾವರ –ಇಲ್ಲಿಯ ಮಾರ ಥೋಮಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2016-17ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625ರಲ್ಲಿ 623 ಅಂಕಗಳನ್ನು ಪಡೆದು ಪ್ರಮಥಾ ಗಜಾನನ ಭಟ್ಟ ರಾಜ್ಯಕ್ಕೆ 3ನೇ ರ್ಯಾಂಕ ಪಡೆದಿದ್ದಳು. ಮರುಮೌಲ್ಯಮಾಪನದಲ್ಲಿ ಪುನಃ 2 ಅಂಕಗಳನ್ನು ಪಡೆದು, 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ರ್ಯಾಂಕ ಪಡೆದಿರುವುದು ಹೊನ್ನಾವರ ತಾಲೂಕಿನಲ್ಲಿಯೇ ಐತಿಹಾಸಿಕ ದಾಖಲೆಯಾಗಿದೆ.ಇವಳ ತಾಯಿ ಶ್ರೀಮತಿ. ಶಾಂತಿ ಭಟ್ಟ ಇದೇ ಸಂಸ್ಥೆಯಲ್ಲಿ 10 ವಷರ್Àಗಳಿಂದ … [Read more...] about ಪ್ರಮಥಾ ಈಗ ರಾಜ್ಯಕ್ಕೇ ಪ್ರಥಮ
ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ
ಕಾರವಾರ: ಪ್ರೀತಿ ಮಾಯೆ ಹುಷಾರು ಅಂತಾರೆ. ಪ್ರೀತಿಗಾಗಿ ಏನ್ ಮಾಡೋಕೂ ರೆಡಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯತಮನಿಗಾಗಿ ತಾಯಿಯ ಮಾಂಗಲ್ಯ ಸರವನ್ನೇ ಕದ್ದು ನೀಡಿದ ಆ ಯುವತಿ ಈಗ ವಂಚನೆಗೊಳಗಾಗಿ ನ್ಯಾಯಕ್ಕಾಗಿ ಅಲೆಯುತಿದ್ದಾಳೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಯ ತಪ್ಪಲಕೇರಿಯ ನೇತ್ರಾವತಿ, ಹುಟ್ಟುತ್ತಾನೆ ತಂದೆ-ತಾಯಿಯನ್ನೇ ಕಳೆದುಕೊಂಡು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದವಳು. ಸಾಕು ಮಗಳು ಚೆನ್ನಾಗಿ ಓದ್ಲಿ ಅಂತಾ ಕಾಲೇಜಿಗೆ … [Read more...] about ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ