ಹಳಿಯಾಳ;ನದಿಗೆ ಈಜಲು ತೆರಳಿದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಳಿಯಾಳ ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಸಂಭವಿಸಿದೆ. ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20) ನೀರಿನ ಸೆಳೆತಕ್ಕೆ ಪ್ರಾಣಬಿಟ್ಟ ವಿದ್ಯಾರ್ಥಿಯಾಗಿದ್ದು ಇತ ಶನಿವಾರ ತನ್ನ ಇಬ್ಬರು ಸ್ನೇಹಿತರೊಂದಿಗೆ ಹಳ್ಳಕ್ಕೆ ಹೊಗಿದ್ದು ಸುಮಾರು ಗಂಟೆಗಳ ಕಾಲ ಈಜಿ ಕೊನೆಗೆ ದಡಕ್ಕೆ ಬರುವಾಗ ಗೌತಮ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. … [Read more...] about ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಈಜಿ
ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಹೊನ್ನಾವರ:ಮೀನುಗಾರಿಕೆ ಮುಗಿಸಿ ಬರುತ್ತಿದ್ದ ಮೀನುಗಾರಿಕಾ ಬೋಟ್ ಕ್ರಿಸ್ತರಾಯ ಅಳಿವೆ ಪ್ರವೇಶಿಸುತ್ತಿದ್ದಂತೆ ನೀರಿನಡಿ ಹೊಯ್ಗೆ ದಿಬ್ಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮೀನುಗಾರರು ಈಜಿ ಪಾರಾಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಇನ್ನೆರಡು ಬೋಟ್ಗಳು ಪ್ರಯತ್ನಿಸಿದರೂ ಬೋಟನ್ನು ಎಳೆದು ತರಲು ಸಾಧ್ಯವಾಗಿಲ್ಲ. ಪೀಟರ್ ಫರ್ನಾಂಡೀಸ್ ಎಂಬುವರ ಈ ಬೋಟ್ ಅಪಘಾತದಿಂದ 20 ಲಕ್ಷ ರೂಪಾಯಿ ಹಾನಿಯಾಗಿದೆ. ಈ ಮೀನುಗಾರಿಕಾ ಸೀಜನ್ನಿನ ಎರಡನೇ ಅಪಘಾತ … [Read more...] about ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು