ಕಾರವಾರ:ಗ್ರಾಮ ಲೆಕ್ಕಾಧಿಕಾರಿಗಳಿಗೆ ಜಾಬ್ ಚಾರ್ಟ್ನಲ್ಲಿರುವಂತೆ ಕೆಲಸ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಸಾಂಕೇತಿಕ ಮುಷ್ಕರ ನಡೆಸಿದರು. ರಾಜ್ಯ ಸರಕಾರಕ್ಕೆ ಗ್ರಾಮ ಲೆಕ್ಕಾಧಿಕಾರಿಗಳಿಗಾಗುತ್ತಿರುವ ಸೇವಾ ನಿಯಮದ ಅನ್ಯಾಯಗಳು, ಕ್ಷೇತ್ರ ಕಾರ್ಯದಲ್ಲಾಗುವ ತೊಂದರೆಗಳು, ತಂತ್ರಾಂಶಗಳಿಂದ ಹೇರಲಾಗುವ … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ,ಮುಷ್ಕರ