ಕಾರವಾರ: ರವೀಂದ್ರನಾಥ ಟಾಗೋರ್ ನಲ್ಲಿ ಸಿದ್ಧಗೊಳ್ಳುತ್ತಿರುವ ರಾಕ್ ಗಾರ್ಡನ್ನಲ್ಲಿ ಅಳವಡಿಸಲು ವೈವಿಧ್ಯಮಯ ಸಿಮೆಂಟ್ ಶಿಲ್ಪಗಳು ನುರಿತ ಕಲಾವಿದರ ಕೈಚಳಕದಲ್ಲಿ ಸಿದ್ದಗೊಳ್ಳುತಿದೆ. ಜಿಲ್ಲಾಡಳಿತವು ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಇರುವ ಕಡಲ ತೀರದ ಪ್ರದೇಶದಲ್ಲಿ ಬೃಹತ್ ರಾಕ್ ಗಾರ್ಡನ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಈ ಗಾರ್ಡನ್ನಲ್ಲಿ ಅಳವಡಿಸಲು ಸಿಮೆಂಟ್ ಪುತ್ಥಳಿ ನಿರ್ಮಿಸುವ ಕಾರ್ಯ ಇಲ್ಲಿನ ಮಯೂರ ವರ್ಮ ವೇದಿಕೆಯ ಆವರಣದಲ್ಲಿ ನಡೆಯುತ್ತಿದೆ. ಹಾಲಕ್ಕಿಗಳ … [Read more...] about ರವೀಂದ್ರನಾಥ ಟಾಗೋರ್ ನಲ್ಲಿ ಸಿದ್ಧಗೊಳ್ಳುತ್ತಿರುವ ರಾಕ್ ಗಾರ್ಡನ್
ಉಕ್ಕು
ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಮೂಲಕ ಹಾದುಹೋಗುವ ರಮ್ಯ ರಮಣೀಯ ಅಘನಾಶಿನಿ ನದಿ ಯಾವುದೇ ಅಡೆ-ತಡೆಯಿಲ್ಲದೆ ಹರಿಯುವ ನದಿಯಾಗಿದೆ.ಅಘನಾಶಿನಿಯ ಅಕ್ಕ-ಪಕ್ಕದಲ್ಲಿ ಯಾವುದೇ ಕೈಗಾರಿಕೆಯಿಲ್ಲ ಅಥವಾ ನದಿಗೆ ಅಡ್ಡಲಾಗಿ ಎಲ್ಲಿಯೂ ಯಾವುದೇ ಜಲಾಶಯ ನಿರ್ಮಿಸಲಾಗಿಲ್ಲ. ನದಿ ತಟದಲ್ಲಿ ಎಲ್ಲಿಯೂ ಜನವಸತಿಯೂ ಇಲ್ಲ. ಪಶ್ಚಿಮಘಟ್ಟದಲ್ಲಿ ಉಗಮವಾಗುವ ಅಘನಾಶಿನಿ ತನ್ನೊಂದಿಗೆ ಸುಮಾರು 80 ಜಲಚರಗಳಿಗೆ ಹಾಗೂ 120 ಜಾತಿಯ ಹಕ್ಕಿಗಳಿಗೆ ಅಗತ್ಯವಿರುವ ನದಿಮುಖದ ಪೋಷಕಾಂಶಗನ್ನು … [Read more...] about ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ