ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರಿಗೆ ಪಾವತಿಸುವಂತೆ ಆಗ್ರಹಿಸಿ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಹಳಿಯಾಳ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 7ನೇ ದಿನ ಪೂರೈಸಿದ್ದು, ಭಾನುವಾರ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ ಶಾಂತಕುಮಾರ ಧರಣಿಯಲ್ಲಿ ಪಾಲ್ಗೊಂಡು ಕಾರ್ಖಾನೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ 7ನೇ ದಿನಕ್ಕೆ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ಎಚ್ಚರಿಕೆ