• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉಗ್ರ ಹೋರಾಟ

ಮೀನುಗಾರ ಮಹಿಳೆಯ ಹೋರಾಟಕ್ಕೆ ಕರುನಾಡು ವಿಜಯ ಸೇನೆ ಬೆಂಬಲ

April 9, 2021 by Vishwanath Shetty Leave a Comment

ಹೊನ್ನಾವರ: ಮೀನು ಮಾರ್ಕೆಟ್ ಅವ್ಯವರ್ಸಥೆಯ ಬಗ್ಗೆ ಮೀನುಗಾರರು ನಡೆಸುವ ಹೋರಾಟಕ್ಕೆ ಕರುನಾಡು ವಿಜಯ ಸೇನೆ ಬೆಂಬಲ ನೀಡಲಿದೆ ಎಂದು ಸಂಘಟನೆಯ ಪ್ರಮುಖರಾದ ವಿನೋದ ನಾಯ್ಕ ರಾಯಲಕೇರಿ ತಿಳಿಸಿದ್ದಾರೆ.ಪ್ರತಿಭಟನಾ ನಿರತ ಮಹಿಳೆಯರೊಂದಿಗೆ ಅವ್ಯವಸ್ಥೆಯನ್ನು ವಿಕ್ಷಿಸಿದ ಬಳಿಕ ಬೆಂಬಲ ಸೂಚಿಸಿ ಮಾತನಾಡಿದ ಅವರು ಹೊನ್ನಾವರ ಮೀನುಗಾರರರಿಗೆ ರಕ್ಷಣೆ ಇಲ್ಲದಂತಾಗಿದೆ. ತಾಲೂಕಿನ ಮಂಕಿ, ಹಳದೀಪುರ, ಕರ್ಕಿ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣವಾಗಿದೆ. ಆದರೆ ತಾಲೂಕ ಮಾರ್ಕೆಟ್ ಮಾತ್ರ … [Read more...] about ಮೀನುಗಾರ ಮಹಿಳೆಯ ಹೋರಾಟಕ್ಕೆ ಕರುನಾಡು ವಿಜಯ ಸೇನೆ ಬೆಂಬಲ

ಖಾಸಗಿ ವಾಣಿಜ್ಯ ಬಂದರ ಕಾಮಗಾರಿ ಸ್ಥಗೀತಗೊಳಿಸದಿದ್ದರೆಹೋರಾಟ ;ರಾಷ್ಟಿçÃಯ ಮೀನುಗಾರರ ಸಂಘಟನೆಯ ರಾಜ್ಯವೇದಿಕೆ ಆಗ್ರಹ

February 3, 2021 by Vishwanath Shetty Leave a Comment

ಹೊನ್ನಾವರ:ಮೀನುಗಾರರ ಜೀವನೋಪಾಯಕ್ಕೆ ಮಾರಕವಾಗಿರುವ ಹೊನ್ನಾವರದ ಕಾಸರಕೋಡಿನಲ್ಲಿ ನಿರ್ಮಿಸಲು ಹೊರಟಿರುವ  ವಾಣಿಜ್ಯ ಬಂದರು ಕಾಮಗಾರಿಯನ್ನು ತಕ್ಷಣ ಕೈಬಿಡದಿದ್ದರೆ  ರಾಜ್ಯದ ಮೀನುಗಾರ ಸಹಕಾರ ಪಡೆದು ಉಗ್ರ ಹೋರಾಟ ನಡೆಸಲು  ರಾಷ್ಟಿçÃಯ ಮೀನುಗಾರರ ಸಂಘಟನೆ ನಿರ್ಧಸಿದೆ ಎಂದು ಸಂಘಟನೆ ತಿಳಿಸಿದೆ.   ರಾಷ್ಟಿçÃಯ ಮೀನುಗಾರರ ವೇದಿಕೆಯ ರಾಜ್ಯ ಸಮಿತಿಯ ಸದಸ್ಯರು ಕಾಸರಕೋಡ ಟೋಂಕಾಕೆ ತೆರಳಿ ಅಲ್ಲಿ ಮೀನುಗಾರರ ಸಮಸ್ಯೆಯನ್ನು ಆಲಿಸಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು … [Read more...] about ಖಾಸಗಿ ವಾಣಿಜ್ಯ ಬಂದರ ಕಾಮಗಾರಿ ಸ್ಥಗೀತಗೊಳಿಸದಿದ್ದರೆಹೋರಾಟ ;ರಾಷ್ಟಿçÃಯ ಮೀನುಗಾರರ ಸಂಘಟನೆಯ ರಾಜ್ಯವೇದಿಕೆ ಆಗ್ರಹ

ಒಂದು ವಾರದೊಳಗೆ ಹೊನ್ನಾವರದ ರಸ್ತೆ ಸರಿಪಡಿಸದೇ ಹೋದರೆ ಉಗ್ರ ಹೋರಾಟ ಎಂದು ಎಚ್ಚರಿಸಿದ ಸಂಘಟನೆ

February 26, 2019 by Vishwanath Shetty Leave a Comment

ಹೊನ್ನಾವರದಲ್ಲಿ ಕಳೆದ ಒಂದು ವರ್ಷದಿಂದ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿಯ ಅವಾಂತರ ಜನರ ನೆಮ್ಮದಿ ಕೆಡಿಸುತ್ತಿದ್ದು ಇದರಿಂದ ರೋಸಿ ಹೊದ ಜನತೆ ಪಟ್ಟಣಪಂಚಾಯತಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿ ಮನವಿಯೊಂದಿಗೆ ಒಂದುವಾರದ ಗಡುವನ್ನು ನೀಡಿ ವಾಪಸ್ಸಾಗಿದ್ದಾರೆ. ರಿಕ್ಷಾ ಟೆಂಪೂ ಯೂನಿಯನ್ ತಾಲೂಕಿನ ತಜೀಂ ಸಂಘಟನೆ ಸದಸ್ಯರು ಪಟ್ಟಣ ಪಂಚಾಯತಿ ಮುತ್ತಿಗೆ ಹಾಕಿ ಆಕ್ರೂಶ ವ್ಯಕ್ತಪಡಿಸಿದರು. ಅಧಿಕಾರಿಗಳು ಕಛೇರಿಗೆ ಬರಲು ವಿಳಂಬವಾಗಿರುದಕ್ಕೆ ದೂರವಾಣಿಯಲ್ಲಿ ತರಾಟೆಗೆ … [Read more...] about ಒಂದು ವಾರದೊಳಗೆ ಹೊನ್ನಾವರದ ರಸ್ತೆ ಸರಿಪಡಿಸದೇ ಹೋದರೆ ಉಗ್ರ ಹೋರಾಟ ಎಂದು ಎಚ್ಚರಿಸಿದ ಸಂಘಟನೆ

ಉಗ್ರ ಹೋರಾಟ, ಧರಣಿ ಸತ್ಯಾಗ್ರಹ ನಡೆಸಲಾಗುವುದು

December 6, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಬಳಕೂರು ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಯಾನೆ ಕಾರ್ಯದರ್ಶಿಯಾಗಿ ಕಳೆದ ಎರಡು ತಿಂಗಳಿಂದ  ಕೆಲಸ ನಿರ್ವಹಿಸುತ್ತಿರುವ ವಿನಾಯಕ ಸಿದ್ಧಪುರ ಎಂಬುವವರು ಪಂಚಾಯತ ವ್ಯಾಪ್ತಿಯ ಜನ ಸಾಮಾನ್ಯರು ಪಂಚಾಯತದಿಂದ ಪಡೆಯಬೇಕಾದ ಯಾವುದೇ ಸರ್ಟಿಫಿಕೇಟ್ ಬಯಸಿ ಬಂದವರಿಗೆ ಅದಕ್ಕೆ ನಿಗದಿಪಡಿಸಿದ ಶುಲ್ಕವನ್ನು ಭರಣಮಡಿಸಿಕೊಂಡು ದಾಖಲೆ ನೀಡುವ ಬದಲು ಅವರ ಮನೆಗೆ ಹೋಗಿ ಮನೆಯ ಉದ್ಧಳತೆಯನ್ನು ಅಳೆದು ಹಿಂದಿನ ಕರದ ಮೂರುಪಟ್ಟು ಕರವನ್ನು ಹೇರಿ ವಸೂಲಿ ಪಡೆದು ಆನಂತರ … [Read more...] about ಉಗ್ರ ಹೋರಾಟ, ಧರಣಿ ಸತ್ಯಾಗ್ರಹ ನಡೆಸಲಾಗುವುದು

ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ

October 11, 2017 by Sachin Hegde Leave a Comment

ಹಳಿಯಾಳ ;ಅತಿಥಿ ಉಪನ್ಯಾಸಕರ ಕೊರತೆಯ ಕಾರಣ ಪಾಠಗಳು(ಸಿಲೆಬಸ್) ಪೂರ್ಣ ಆಗದಿರುವುದರಿಂದ ಕರ್ನಾಟಕ ವಿಶ್ವ ವಿದ್ಯಾಲಯವು ಅಕ್ಟೋಬರ್ ತಿಂಗಳಿನ 23 ರಿಂದ ಆರಂಭಿಸಲು ಉದ್ದೇಶಿಸಿರುವ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಹಳಿಯಾಳದ ಹವಗಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲದಾರ … [Read more...] about ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar