ಕಾರವಾರ: ವಾಣಿಜ್ಯ ಬಂದರು ವಿಸ್ತರಣೆಯಿಂದ ಮೀನುಗಾರಿಕೆಯ ಜೊತೆ ಪ್ರವಾಸೋಧ್ಯಮ ಬೆಳವಣಿಗೆಗೂ ತೊಂದರೆಯಾಗಲಿದೆ ಎಂದು ಮೀನುಗಾರ ಮುಖಂಡ ಕೆ.ಟಿ ತಾಂಡೇಲ್ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಯೋಜನೆಗಳಿಗೆ ಕಾರವಾರದಲ್ಲಿನ ಬಹುತೇಕ ಕಡಲತೀರಗಳು ಸಾರ್ವಜನಿಕರ ಪ್ರವೇಶದಿಂದ ದೂರ ಉಳಿದಿದೆ. ಸದ್ಯ ಮಾಜಾಳಿ ಕಡಲತೀರ ಹಾಗೂ ರವೀಂದ್ರನಾಥ್ ಕಡಲತೀರಗಳಲ್ಲಿ ಮಾತ್ರ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ವಾಣಿಜ್ಯ ಬಂದರು ವಿಸ್ತರಣೆ ನಡೆದಲ್ಲಿ … [Read more...] about ವಾಣಿಜ್ಯ ಬಂದರು ವಿಸ್ತರಣೆಯಿಂದ ಮೀನುಗಾರಿಕೆಯ ಜೊತೆ ಪ್ರವಾಸೋಧ್ಯಮ ಬೆಳವಣಿಗೆಗೂ ತೊಂದರೆ; ಕೆ.ಟಿ ತಾಂಡೇಲ್
ಉಗ್ರ
ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಹೊನ್ನಾವರ : ಸರಕಾರಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೊನ್ನಾವರ ತಾಲೂಕಾ ಆಸ್ಪತ್ರೆ ಉತ್ತಮ ವೈದ್ಯರ ತಂಡದೊಂದಿಗೆ ಸುಸಜ್ಜಿತ ಆಸ್ಪತ್ರೆಯಾಗಿದೆ. ಆದರೆ ಕೆಲವೊಂದು ಗಂಭೀರ ನ್ಯೂನ್ಯತೆಗಳು ಎದ್ದು ಕಾಣುತ್ತಿದೆ. ಈ ಬಗ್ಗೆ ಕಳೆದ 2-3 ವರ್ಷಗಳಿಂದ ಮನವಿ ನೀಡಿದರೂ ಯಾವುದೇ ಸ್ಪಂಧನೆ ದೊರೆತಿಲ್ಲ. ತಾಲೂಕಿನ ಜನಸಂಖ್ಯೆ ಹೆಚ್ಚಾದಂತೆ ರೋಗಿಗಳ ಸಂಖ್ಯೆಯು … [Read more...] about ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ
ಹೊನ್ನಾವರ ತಾಲೂಕು ಮಡಿವಾಳ ಸಮಾಜದವತಿಯಿಂದ ಮತೀಯ ಕಾರಣಕ್ಕಾಗಿ ಮತಾಂದ ದೇಶದ್ರೋಹಿಗಳು ವಿನಾಕಾರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ಹೊನ್ನಾವರ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಗಳೂರು ಜಿಲ್ಲಾ ಬಂಟ್ವಾಳ ತಾಲೂಕಿನ ಕಾರ್ಯಕರ್ತ ಮತ್ತು ಸಮಾಜದ ಸದಸ್ಯ ಶರತ್ ಮಡಿವಾಳನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೆಲವು ದಿನ ಚಿಂತಾಜನಕ ಸ್ಥಿತಿಯಲ್ಲಿ … [Read more...] about ಶರತ್ ಮಡಿವಾಳ ಇವರ ಹತ್ಯೆಯನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ
ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ಕಾರವಾರ:ಭಾರತೀಯ ನೌಕಾನೆಲೆಯೊಳಗೆ ಮೂವರು ಅನುಮಾನಾಸ್ಪದ ವ್ಯಕ್ತಿಗಳು ನುಗ್ಗಿದ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ನಗರ ಪೊಲೀಸ್ ಠಾಣೆಗೆ ನೌಕಾನೆಲೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಸಂಜೆಯವರೆಗೂ ನೌಕಾನೆಲೆ ಸಿಬ್ಬಂದಿ ಹಾಗೂ ಪೊಲೀಸರು ಅಪರಿಚಿತರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ಸಂಜೆ ವೇಳೆಗೆ ಇದನ್ನು ಅಣಕು ಕಾರ್ಯಾಚರಣೆ ಎಂದು ನೌಕಾನೆಲೆ ಸ್ಪಷ್ಟ ಪಡಿಸಿದೆ. ಬೆಳಗ್ಗೆ ಕದಂಬ ನೌಕಾನೆಲೆ … [Read more...] about ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ
ಭಟ್ಕಳ:ರಾಷ್ಟ್ರೀಯ ಹಿಂದೂ ಆಂದೋಲನದ ವತಿಯಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿ ಕಾಶ್ಮೀರದಲ್ಲಿ ದೇಶ ವಿರೋಧಿ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗಡಿ ಕಾಯುವ ಸೈನಿಕರನ್ನು ಸೆರೆ ಹಿಡಿದು ಹೊಡೆಯುವುದು, ಜೆಹಾದಿ ಉಗ್ರರೊಂದಿಗೆ ಹೋರಾಡುವ ಸೈನಿಕರ ಮೇಲೆ ಕಲ್ಲು ಎಸೆಯುವುದು, ಪಾಕಿಸ್ತಾನ ಮತ್ತು ಇಸ್ಲಾಮಿಕ್ ಸ್ಟೇಟ್ … [Read more...] about ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ