ಹೊನ್ನಾವರ; ತಾಲೂಕಿನ ಮುಗ್ವಾಗ್ರಾಮಪಂಚಾಯತ ವ್ಯಾಪ್ತಿಯ ಬಾಳೆಗದ್ದೆಯಲ್ಲಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಉಚಿತಗ್ಯಾಸಕಿಟ್ ವಿತರಣಾP Áರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಪಂಚಾಯತ ಸದಸ್ಯೆ ಶ್ರೀಕಲಾ ಶಾಸ್ತ್ರಿಯವರು ಮಾತನಾಡಿ ಉಜ್ವಲ ಯೋಜನೆಇದೊಂದುಕೇಂದ್ರ ಸರಕಾರದಜನಪರಯೋಜನೆಯಾಗಿದ್ದು ಈ ಯೋಜನೆಯನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸಿಅನುಕೂಲತೆಯನ್ನು ಒದಗಿಸುವ ನಿಟ್ಟಿನಲ್ಲಿ ಬಿಜೆಪಿ ಪ್ರಮುಖರಾದ ನಾಗರಾಜ … [Read more...] about ಉಚಿತ ಗ್ಯಾಸ್ ಕಿಟ್ ವಿತರಣೆ