ಹೊನ್ನಾವರ:ದಿನಾಂಕ: 07-06-2017 ರಂದು ಸ.ಹಿ.ಪ್ರಾ. ಶಾಲೆ, ಗುಂಡಬಾಳ ನಂ. 2 ಇಲ್ಲಿ ಶ್ರೀ ಮುಖ್ಯಪ್ರಾಣ ಲಕ್ಷ್ಮೀ ವೆಂಕಟೇಶ ದೇವ ಟ್ರಸ್ಟ್ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣಾ ಸಮಾರಂಭ ನಡೆಯಿತು. ಅಧ್ಯಕ್ಷರಾಗಿ ಶಾಲೆಯ S.ಆ.ಒ.ಅ. ಅಧ್ಯಕ್ಷರಾದ ಶ್ರೀ ಮಂಜುನಾಥ ಶೇಟ್ರವರು ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಟ್ರಸ್ಟಿನ ಸದಸ್ಯರಾದ ಶ್ರೀ ಮಾರುತಿ ಜಿ. ಪ್ರಭು ರವರು ಆಗಮಿಸಿ ಪ್ರತಿ ವರ್ಷ ಸರಕಾರಿ … [Read more...] about ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ
ಉಚಿತ
ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಹುಬ್ಬಳ್ಳಿಯ ಎಂ.ಬಿ.ಹುರಳಿಕೊಪ್ಪಿ ಟ್ರಸ್ಟ್, ಅಶೋಕ ಆಸ್ಪತ್ರೆ, ನಗರದ ಬಸವೇಶ್ವರ ಸಹಾಕರಿ ಪತ್ತಿನ ಸಂಘ, ವೀರಶೈವ ಸೇವಾ ಸಂಘ, ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ, ಅಕ್ಕನ ಬಳಗ, ಚನ್ನಬಸವ ಯುವಕ ಮಂಡಳಗಳ ಆಶ್ರಯದಡಿ ನಗರದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಕಿತ್ಸಾ ಶಿಬಿರ ನಡೆಯಿತು.ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆಯವರು ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತ ದಾಂಡೇಲಿ ಕೈಗಾರಿಕಾ ನಗರ ಇಲ್ಲಿ ಬಡವರು, ಕೂಲಿ ಕಾರ್ಮಿಕರು … [Read more...] about ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ ಮತ್ತು ಬಿ.ಕಾಂ 2017-18 ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು, ಮೇ 25 ರಿಂದ ಕಾಲೇಜಿನ ಕಾರ್ಯಾಲಯದಲ್ಲಿ ಪ್ರವೇಶದ ಅರ್ಜಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಪಿಯುಸಿ ಪಾಸಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರವೇಶ ಅರ್ಜಿ ತುಂಬಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 7 ರೊಳಗಾಗಿ ಕಾರ್ಯಾಲಯದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇತ್ತೀಚೆಗೆ ಕಾಲೇಜು ಸರ್ಕಾರದ ಪ್ರೇರಣೆ ಮತ್ತು … [Read more...] about ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಕಳೆದ ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳು ಉತ್ತರಕನ್ನಡ ಜಿಲ್ಲೆ ಹಾಗೂ ಬೆಂಗಳೂರಿನ ಜಯದೇವ ಹೃದೋಗ ಆಸ್ಪತ್ರೆ ಇವರ ಸಹಯೋಗದೊಂದಿಗೆ ಮೇ: 20 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ತಾಲೂಕಿನ ಸಾಂಬ್ರಾಣಿಯಲ್ಲಿರುವ ಶ್ರೀ.ಸತ್ಯಸಾಯಿ ಗ್ರಾಮ ಸೇವಾ ಕೇಂದ್ರ ಇಲ್ಲಿ ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ … [Read more...] about ಮೇ: 20 ರಂದು ಉಚಿತ ಹೃದೋಗ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ
ಹೊನ್ನಾವರ;ಶ್ರೀ ಲಕ್ಷ್ಮೀ ವೆಂಕಟೇಶ ಮಠದ ಸಭಾಭವನದಲ್ಲಿ 6 ತಿಂಗಳ ಉಚಿತ ಹೊಲಿಗೆ ತರಬೇತಿಯ ಮುಕ್ತಾಯ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಶಾಹಿಲ್ ಖಲೀಲ್ ಶೇಖ್ ಮಾತನಾಡಿ ಮಹಿಳೆಯರು ಈ ಭಾಗದಲ್ಲಿ ಹೊಲಿಗೆಯನ್ನು ಯಶಸ್ವಿಯಾಗಿ ಕಲಿಯಲು ಸಹಾಯ ಸಹಕಾರ ನೀಡಿದ ಮುರ್ಡೆಶ್ವರ ಸಮುದಾಯ ಅಭಿವೃದ್ಧಿ ಯೋಜನೆಯ ಅಧಿಕಾರಿಗಳಿಗೆ ಅಭಿನಂದನೆಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ … [Read more...] about ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ