ಹೊನ್ನಾವರ : ನಮ್ಮ ವಿರೋಧಿಗಳು ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಸಿಲೆಂಡರ್ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು ಆದರೆ ನಾವು ಚುನಾವಣೆಯ ನಂತರವೂ ಕೂಡಾ ಸಿಲೆಂಡರ್ ನೀಡುತ್ತಿದ್ದೇವೆ ಎಂದು ಶಾಸಕ ದಿನಕರ ಶೆಟ್ಟಿ ವಿರೋಧಿ ಪಾಳಯಕ್ಕೆ ಟಾಂಗ್ ನೀಡಿದರು. ತಾಲೂಕಿನ ಸಾಲ್ಕೋಡ ಗ್ರಾ.ಪಂ ಸಭಾಭವನದಲ್ಲಿ ನಡೆದ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಣಾ ಹಾಗೂ ಅಭಿನಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರು ಈ ದೇಶದ … [Read more...] about ಉಚಿತ ಗ್ಯಾಸ್ ವಿತರಣೆ
ಉಜ್ವಲ ಯೋಜನೆ
ಬಡವರ ಮನೆ ತಲುಪಿದ ಉಚಿತ ಗ್ಯಾಸ ಕಿಟ್ಗಳು
ಕುಮಟಾ ತಾಲೂಕಿನ ಗೋಕರ್ಣದ ಬಿಜ್ಜೂರಿನಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಾಗೂ ಬಿಜೆಪಿ ಕಾರ್ಯಕರ್ತರ ಸಹಕಾರದೊಂದಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 9 ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ಗಳ ಜೊತೆಗೆ ಉಚಿತವಾಗಿ ಲೈಟರಗಳನ್ನು ಸಹ ವಿತರಿಸಲಾಯಿತು. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅನುಷ್ಠಾನದಲ್ಲಿ ಒಡ್ಡಲಾಗಿದ್ದ ಹಲವಾರು ಅಡೆತಡೆಗಳನ್ನು ದಾಟಿಯೂ ಸಹ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಹಾಗೂ ಬಿಜೆಪಿ … [Read more...] about ಬಡವರ ಮನೆ ತಲುಪಿದ ಉಚಿತ ಗ್ಯಾಸ ಕಿಟ್ಗಳು
ಹಲವು ಅಡ್ಡಿ ಆತಂಕಗಳ ನಡುವೆಯೂ ಯಶಸ್ವಿಗೊಂಡ ಉಜ್ವಲ ಯೋಜನೆ
ಹೊನ್ನಾವರ , ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಡಿ ಮೂಲಿಕೇರಿ, ಮಾದನಗೇರಿ, ಹಿರೇಗುತ್ತಿ, ಪಡುವಣಿ, ಬರ್ಗಿ, ಮುಗ್ವಾ ಮುಂತಾದ ಗ್ರಾಮಗಳಲ್ಲಿ ಸುಮಾರು 10 ಫಲಾನುಭವಿಗಳಿಗೆ ಅವರವರ ಮನೆ ಬಾಗಿಲಿಗೆ ಈ ಯೋಜನೆಯಡಿ ಗ್ಯಾಸ್ ಕಿಟ್ಗಳನ್ನು ವಿತರಿಸಲಾಗಿದೆ. ಬಡವರ ಕನಸಿಗೆ ಕೊಡಲಿಯೇಟು ನೀಡುವ ದುರುದ್ದೇಶದಿಂದ ಈ ಬಡವರಪರ ಯೋಜನೆಯನ್ನು ಸಕಾಲದಲ್ಲಿ ಬಡವರಿಗೆ ತಲುಪಿಸುವಲ್ಲಿ ಕಾಣದ ರಾಜಕೀಯದ ಕುಟಿಲ ತಂತ್ರವನ್ನು ಹೂಡಿ ಅಡ್ಡಿಯುಂಟು ಮಾಡುತ್ತಿದ್ದರು. ಅದನ್ನು … [Read more...] about ಹಲವು ಅಡ್ಡಿ ಆತಂಕಗಳ ನಡುವೆಯೂ ಯಶಸ್ವಿಗೊಂಡ ಉಜ್ವಲ ಯೋಜನೆ
ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ
ಕುಮಟಾ ,ಕೇಂದ್ರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಗೋಕರ್ಣದ ಹಿತ್ತಲಮಕ್ಕಿ, ದೇವಣ, ದುಬ್ಬನಸಸಿ , ಮೂಲಿಕೇರಿ ಮುಂತಾದ ಭಾಗಗಳಲ್ಲಿ 2ನೇ ಸುತ್ತಿನ ಉಚಿತ ಗ್ಯಾಸ ವಿತರಣಾ ಕಾರ್ಯಕ್ರಮ ದಲ್ಲಿ ಒಂದೇ ದಿನದಲ್ಲಿ 14 ಮನೆಗಳಿಗೆ ಉಚಿತ ಗ್ಯಾಸ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ … [Read more...] about ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ
ಕರ್ಕಿಯಲ್ಲಿ ಜರುಗಿದ ಉಜ್ವಲ ಗ್ಯಾಸ್ ಕಿಟ್ ವಿತರಣೆ
ಹೊನ್ನಾವರ ತಾಲೂಕಿನ ಕರ್ಕಿಯ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಉಜ್ವಲ ಯೋಜನೆಯಡಿ ಅರ್ಹ 15 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ಗಳೊಂದಿಗೆ ಲೈಟರಗಳನ್ನು ಸಹ ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷÀ ನಾಗರಾಜ ನಾಯಕ ತೊರ್ಕೆ ಉಧ್ಘಾಟಿಸಿ ಮಾತನಾಡಿ ಉಜ್ವಲ ಯೋಜನೆ ಕೇಂದ್ರ ಸರಕಾರದ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷೆ ಯೋಜನೆಯಾಗಿದ್ದು ಈ ಯೋಜನೆಯಡಿ ಉಚಿತವಾಗಿ ಗ್ಯಾಸ್ ಕಿಟ್ … [Read more...] about ಕರ್ಕಿಯಲ್ಲಿ ಜರುಗಿದ ಉಜ್ವಲ ಗ್ಯಾಸ್ ಕಿಟ್ ವಿತರಣೆ