ಕಾರವಾರ, / ಕೇರಳದಲ್ಲಿ ಸಿಆರ್ ಝೆಡ್ ನಿಯಮ ಉಲ್ಲಂಘಿಸಿ ಕಟ್ಟಲಾಗಿದ್ದ ಕಟ್ಟಡವನ್ನು ಕೋರ್ಟ್ ಆದೇಶದ ಮೇರೆಗೆ ತೆರವು ಮಾಡಿದ ಪ್ರಕರಣದ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಭಾಗದಲ್ಲೂ ಸಿಆರ್ ಝೆಡ್ ನಿಯಮ ಉಲ್ಲಂಘಿಸಿದವರಿಗೆ ನಡುಕ ಹುಟ್ಟಿಸಿದೆ.ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸಿಆರ್ ಝೆಡ್ ನಿಯಮ ಉಲ್ಲಂಘಿಸಿದ ಸುಮಾರು 170 ಪ್ರಕರಣಗಳು ದಾಖಲಾಗಿವೆ.ಇದರಲ್ಲಿ ಉತ್ತರ ಕನ್ನಡ ಜಿಲ್ಲೆಯೊಂದರಲ್ಲಿಯೇ … [Read more...] about ಕೇರಳ ಮಾದರಿಯಲ್ಲಿಯೇ ಉತ್ತರಕನ್ನಡ ಕರಾವಳಿ ಭಾಗದಲ್ಲಿಯೂ ಸಿ.ಆರ್.ಝೆಡ್ ನಿಯಮದ ಮೇಲೆ ಪ್ರಕರಣ ದಾಖಲು. ನಿಯಮ ಉಲ್ಲಂಘಿಸಿದವರಿಗೆ ಉಂಟಾಗಿದೆ ನಡುಕ.