ಭಟ್ಕಳ: ಪಟ್ಟಣದ ಸರ್ಕಾರಿ ಅಸ್ಪತ್ರೆಯಲ್ಲಿ ದಿನಕಳೆದಂತೆ ಹೊರಜಿಲ್ಲೆಯ ರೋಗಿಗಳ ದಾಖಲಾತಿ ಹೆಚ್ಚಾಗುತ್ತಿದ್ದು ಇದಕ್ಕೆ ಅಲ್ಲಿಂದ ಕರೆತರುವ ಅಂಬ್ಯುಲೆನ್ಸ್ ಡ್ರೈವರ್ಗಳ ಡೀಲಿಂಗ್ ಪ್ರಮುಖ ಕಾರಣ ಎನ್ನುವ ಆತಂಕಕಾರಿ ಸುದ್ದಿ ಬೆಳಕಿಗೆ ಬಂದಿದೆ..ಭಟ್ಕಳದ ಸರ್ಕಾರಿ ಅಸ್ಪತ್ರೆಗೆ ಪ್ರತಿದಿನ ಸಾಗರ, ಶಿವಮೊಗ್ಗ, ಭದ್ರಾವತಿ, ಹಾವೇರಿ, ದಾವಣಗೆರೆ, ಉಡುಪಿ, ಕುಂದಾಪುರ ಕಡೆಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮೊದಮೊದಲು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸೌಲಭ್ಯ, … [Read more...] about ಆಂಬ್ಯುಲೆನ್ಸ್ ಡ್ರೈವರ್ಗಳ ಡೀಲಿಂಗ್! ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿದ ಹೊರರೋಗಿಗಳ ಸಂಖ್ಯೆ
ಉಡುಪಿ
ತುಳುನಾಡಿನ ಈ ಕುವರಿ ಯಕ್ಷಲೋಕದ ಪ್ರತಿಭೆ
ಯಕ್ಷಗಾನ' - ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ. ಜಾನಪದ ಕಲೆಯಾದರೂ ಶಾಸ್ತ್ರದ ಚೌಕಟ್ಟಿನಲ್ಲಿಯೇ ಬೆಳೆದು ಬಂದ ವಿಶಿಷ್ಟ ಕಲೆ.ನವರಸಗಳನ್ನೂ ತನ್ನೊಳಗೆ ತುಂಬಿಕೊಂಡಿರುವ ಅಪರೂಪದ ಚೈತನ್ಯ ಈ ಕಲೆ ಎಂದರೆ ಖಂಡಿತ ಅತಿಶಯೋಕ್ತಿ ಅಲ್ಲ. ಇದು ಗಂಡು ಕಲೆಯೇ ಆದರೂ ಇತ್ತೀಚಿನ ವರ್ಷಗಳಲ್ಲಿ ಮಹಿಳಾಮಣಿಯರೂ ಕೂಡ ಈ ಕಲೆಯತ್ತ ಒಲವು ತೋರಿಸಿ ಬಹಳಷ್ಟು ಸಾಧನೆ ಮಾಡಿದ್ದಾರೆ. ರಂಗದಲ್ಲಿ ಪುರುಷರಂತೆ ಗೆಜ್ಜೆ ಕಟ್ಟಿ ಕುಣಿದು ಸಾವಿರಾರು ಕಲಾಭಿಮಾನಿಗಳ ಹೃದಯವನ್ನು ಕದ್ದಿದ್ದಾರೆ, … [Read more...] about ತುಳುನಾಡಿನ ಈ ಕುವರಿ ಯಕ್ಷಲೋಕದ ಪ್ರತಿಭೆ
ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಹೊನ್ನಾವರ: ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ ಬಂದಿದ್ದು, … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ನ.26 ರಂದು ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ
ಕಾರವಾರ:ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ ನಗರದ ಕನ್ನಡ ಭವನದಲ್ಲಿ ನ.26 ರಂದು ಆಯೋಜಿಸಲಾಗಿದೆ. ಈ ಸಭೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಾಗೂ ಗೋವಾ ರಾಜ್ಯದ ಎಲ್ಲ ಪಿಂಚಣಿದಾರರು ಹಾಜರಾಗಿ ಪಿಂಚಣಿ ಸಮಸ್ಯೆ ಮತ್ತು ಕಮ್ಯೂಟೇಶನ್ ಹಣ ವಾಪಸಾತಿಯ ಹೈಕೋರ್ಟ್ ಆದೇಶದ ಕುರಿತಂತೆ ಸಮಸ್ಯೆ ಬಗೆಹರಿಸಿಕೊಳ್ಳಲು ಚರ್ಚೆ ನಡೆಸಲಾಗುವುದು. ಈ ಸಭೆಗೆ ಪಿಂಚಣಿದಾರರ ರಾಜ್ಯಾಧ್ಯಕ್ಷ ಜಯಶಂಕರ ರೆಡ್ಡಿ ಹಾಗೂ ಗೌರವಾಧ್ಯಕ್ಷ ಕೆ.ಪಿ.ಮಂದಾಲೆ … [Read more...] about ನ.26 ರಂದು ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ
ಐದಾರು ದಿನಗಳಿಂದ ಗಾಳಿ ಮಳೆ
ಕಾರವಾರ:ಕರಾವಳಿಯಲ್ಲಿ ಮಳೆ ರಭಸಗೊಂಡಿದೆ. ಐದಾರು ದಿನಗಳಿಂದ ಗಾಳಿ ಮಳೆ ಜೋರಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಮೀನುಗಾರಿಕೆಗೆ ತೆರಳಿದ್ದ ನೂರಾರು ಬೋಟ್ಗಳು ಮುಂದೆ ಸಾಗಲಾಗದೆ ಬೈತಖೋಲ ಬಂದರಿನಲ್ಲಿ ಲಂಗರು ಹಾಕಿದೆ. ದಕ್ಷಿಣ ಗುಜರಾತ್ ಭಾಗ ಹಾಗೂ ಬಂಗಾಳ ಕೊಲ್ಲಿಗಳಲ್ಲಿ ಉಂಟಾಗಿರುವ ಅಧಿಕ ವಾಯುಭಾರ ಕುಸಿತದಿಂದಾಗಿ ಮಧ್ಯ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ಭಾಗ, ಕೇರಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ … [Read more...] about ಐದಾರು ದಿನಗಳಿಂದ ಗಾಳಿ ಮಳೆ