ಹಳಿಯಾಳ:- ಫೆಬ್ರುವರಿ 10 ರಿಂದ 12 ರವರೆಗೆ 3 ದಿನಗಳ ಕಾಲ ಪಟ್ಟಣದ ಮೋತಿಕೆರೆಯ ಹತ್ತಿರದ ಜಿಲ್ಲಾ ಕುಸ್ತಿ ಆಖಾಡದಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹರ್ಯಾಣಾದ ಕೃಷ್ಣಕುಮಾರ ಬಂಗಾರದ ಪದಕ,ರೂ.2.25ಲಕ್ಷ ನಗದು ಹಾಗೂ ಬೆಳ್ಳಿ ಗದೆ ಪಡೆದು 70 ಕೆಜಿ ಮೆಲ್ಪಟ್ಟ ಮಹಾನ್ ಭಾರತ ಕೇಸರಿ-2018 ಕಿರಿಟ ಮುಡಿಗೆರಿಸಿಕೊಳ್ಳುವ ಮೂಲಕ ಪಂದ್ಯಾವಳಿಗೆ ತೆರೆ ಎಳೆದರು. ವ್ಹಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್, ಉತ್ಕರ್ಷ ಉ.ಕ ಸಮಗ್ರ ಗ್ರಾಮೀಣ … [Read more...] about ಮಹಾನ್ ಭಾರತ ಕೇಸರಿ-2018 ಕಿರಿಟ ಮುಡಿಗೆರಿಸಿಕೊಳ್ಳುವ ಮೂಲಕ ಪಂದ್ಯಾವಳಿಗೆ ತೆರೆ
ಉತ್ಕರ್ಷ
ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ
ಹಳಿಯಾಳ : ವ್ಹಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್, ಉತ್ಕರ್ಷ ಉ.ಕ ಸಮಗ್ರ ಗ್ರಾಮೀಣ ಅಬೀವೃದ್ದಿ ಯೋಜನೆ ಹಾಗೂ ರಾಜ್ಯ ಕುಸ್ತಿ ಅಸೋಸಿಯೆಶನ್ ರವರ ಆಶ್ರಯದಲ್ಲಿ ದಿ.ವಿಶ್ವನಾಥರಾವ ರಘುನಾಥರಾವ ದೇಶಪಾಂಡೆ ಸ್ಮರಣಾರ್ಥ ಫೆಬ್ರುವರಿ 10 ರಿಂದ 12 ರವರೆಗೆ ಮೋತಿಕೆರೆಯ ಹತ್ತಿರದ ಜಿಲ್ಲಾ ಕುಸ್ತಿ ಆಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ ಆಡಳಿತಾಧಿಕಾರಿ ಪ್ರಕಾಶ ಪ್ರಭು ಪತ್ರಿಕಾಗೊಷ್ಠಿಯಲ್ಲಿ … [Read more...] about ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ