ಭಟ್ಕಳ: ತಾಲೂಕು ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದಿ ಸಿದ ವಿಶೇಷ ಘಟನೆ ಭಟ್ಕಳದಲ್ಲಿ ನಡೆದಿದೆ .ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ವೈದ್ಯಾಧಿಕಾರಿಯ ವಿಚಾರಣೆ ನೆಡೆಸಲು ಬಂದ ಅಧಿಕಾರಿಗಳು ವೈದ್ಯರ ಉತ್ತಮ ಕಾರ್ಯ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ತಾಲೂಕು ವೈದ್ಯಾಧಿಕಾರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು ಭಟ್ಕಳ ತಾಲೂಕು ವೈದ್ಯಾಧಿಕಾರಿ ಡಾ.ಸವಿತಾ … [Read more...] about ವೈದ್ಯಾಧಿಕಾರಿ ವಿರುದ್ಧ ದೂರಿನ ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ವೈದ್ಯಾಧಿಕಾರಿಗೆ ಪ್ರಶಂಸಣಾ ಪತ್ರ ನೀಡಿ ಅಭಿನಂದನೆ!
ಉತ್ತಮ ಕಾರ್ಯ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ
ಹಳಿಯಾಳ: ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಪರಿಸರ ಸಂರಕ್ಷಣೆ ಮತ್ತು ಸೇವಾ ಮನೋಭಾನೆಯಂತಹ ಗುಣಗಳನ್ನು ಕಲಿಸುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ ಎಂದು ತಾಲೂಕಾ ದೈಹಿಕ ಪರೀವೀಕ್ಷಕ ಸಲೀಂ ಜಮಾದರ ಹೇಳಿದರು. ಪಟ್ಟಣದ ರುಡ್ ಸೆಟ್ ಸಂಭ್ರಮ ಸಭಾ ಭವನದಲ್ಲಿ ನಡೆದ ತಾಲೂಕಾ ಭಾರತ್ ಸ್ಕೌಟ್ಸ್ ಗೈಡ್ಸ್ನ ಪುಶ್ಚೇತನ ಶಿಬಿರ ಹಾಗೂ ತಾಲೂಕಾ ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರುಡ್ … [Read more...] about ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು
ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ನುಡಿದರು.ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ … [Read more...] about ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು