ಹಳಿಯಾಳ : ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೇ ಸರ್ಕಾರದ ಆಡಳಿತ, ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಿ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಿ ಪರಿಹಾರ ಒದಗಿಸುವ ಮೂಲಕ ನಾಡಿನ ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಳಿಯಾಳ ಪಟ್ಟಣದ ಯಲ್ಲಾಪೂರ ನಾಕಾ ಬಳಿಯ … [Read more...] about ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ