ಹೊನ್ನಾವರ ತಾಲೂಕಿನ ಕಡ್ಲೆಯ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಗ್ರಾಮೀಣ ಮಟ್ಟದ ಹೊನಲು ಬೆಳಕಿನ ಮ್ಯಾಟ ಕಬಡ್ಡಿ ಪಂದ್ಯಾವಳಿಯನ್ನು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ. ನಂತರ ಮಾತನಾಡಿದ ಅವರು ಕಬಡ್ಡಿಯಂತಹ ದೇಶೀಯ ಕ್ರೀಡೆಯನ್ನು ಹಮ್ಮಿಕೊಂಡಿರುವುದು ಅತ್ಯಂತ ವಿಶೇಷವಾಗಿದೆ ಗ್ರಾಮೀಣ ಮಟ್ಟದಲ್ಲಿ ಇಂತಹ ಕ್ರೀಡೆಗಳು ಹೆಚ್ಚೆಚ್ಚು ಜರುಗಬೇಕು … [Read more...] about ಗ್ರಾಮೀಣ ಕ್ರೀಡಾಕೂಟಗಳು ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ- ನಾಗರಾಜ ನಾಯಕ ತೊರ್ಕೆ