ಹೊನ್ನಾವರ: "ಮನುಷ್ಯನಾದವನು ದ್ವೇಶಿಸುವ ಗುಣವನ್ನು ಹೊಂದಬಾರದು ಸ್ವಾರ್ಥ ಬಿಟ್ಟು ಪ್ರೀತಿಸುವ ಗುಣವನ್ನು ಹೊಂದಬೇಕು ಈಮೂಲಕ ಸಮಾಜ ನಿರ್ಮಾಣಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ" ಎಂದು ಕೃಷ್ಣಮೂರ್ತಿ ಭಟ್ ಶಿವಾನಿ ಅಭಿಪ್ರಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ
ಉತ್ತಮ ಸಮಾಜ ನಿರ್ಮಾಣ
ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಮದ್ಯ ವಿರೋಧಿ ಜಾಥಾ
ಕಾರವಾರ:ಉತ್ತಮ ಸಮಾಜ ನಿರ್ಮಾಣಕ್ಕೆ ಮದ್ಯ ವ್ಯಸನಿಗಳನ್ನು ಮುಖ್ಯ ವಾಹಿನಿಗೆ ತರಬೇಕಿದೆ ಎಂದು ರಾಮಕೃಷ್ಣ ಆಶ್ರಮದ ಭವೇಶಾನಂದ ಸ್ವಾಮೀಜಿ ಹೇಳಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ನಡೆದ ಪಾನಮುಕ್ತರಿಗೆ ಅಭಿನಂದನೆ ಹಾಗೂ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ಮದ್ಯದ ನಶೆ ಕುಟುಂಬಗಳನ್ನು ನಾಶ ಮಾಡುತ್ತಿದೆ. ಆರಂಭದಲ್ಲಿ ಶೋಕಿಗಾಗಿ ವ್ಯಸನ ಅಂಟಿಸಿಕೊಳ್ಳುವವರು ನಂತರ ಮನೆ-ಮಠಗಳನ್ನು ಮಾರಿ ಬೀದಿಗೆ ಬರುತ್ತಾರೆ. ಇದರ ಬಗ್ಗೆ ಎಚ್ಚರ ವಹಿಸಿ … [Read more...] about ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಮದ್ಯ ವಿರೋಧಿ ಜಾಥಾ

