ಹೊನ್ನಾವರ: ನಾವು ಸಮಾಜಕ್ಕೆ ಕೊಡುಗೆ ನೀಡಿದಾಗಲೇ ಸಮಾಜದಿಂದ ನಾವು ನಿರೀಕ್ಷಿಸಬೇಕು. ಯುವ ಸಮುದಾಯ ಸದೃಡವಾದರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದು ನಮಸ್ಕಾರ ಸಂಸ್ಥೆಯ ಕಾರ್ಯದರ್ಶಿ ರಮೇಶ ನಾಯ್ಕ ಹೇಳಿದರು.ಅವರು ತಾಲೂಕಿನ ಅರೇಅಂಗಡಿ ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜಿನಲ್ಲಿ ನಡೆಯುತ್ತಿರುವ ಗ್ರಾಮೀಣ ತರಬೇತಿ ಶಿಬಿರದಲ್ಲಿ ವಸುಂದರಾ ಗ್ರಾಮೀಣ ಸಾಮಾಜಿಕ ಅಭಿವೃದ್ದಿ ಸಂಸ್ಥೆ ಆಯೋಜಿಸಿದ ಭಾಷಣ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದ ಅಭಿವೃದ್ದಿಗೆ … [Read more...] about ಯುವ ಸಮುದಾಯ ಸದೃಡವಾದರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ ;ರಮೇಶ ನಾಯ್ಕ
ಉತ್ತಮ ಸಮಾಜ
ದೇಶದ ಅಭಿವೃದ್ಧಿ ಹಾಗೂ ಉತ್ತಮ ಸಮಾಜದ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ :ನಾಗರಾಜ ನಾಯಕ ತೊರ್ಕೆ
ಹೊನ್ನಾವರ.ತಾಲೂಕಿನ ಶ್ರೀ ಮಹಾಗಣಪತಿ ಕ್ರಿಕೆಟರ್ಸ್ ಗೆಳೆಯರ ಬಳಗ ಅಗ್ರಹಾರ, ಹಳದಿಪುರ ಇವರ ಆಶ್ರಯದಲ್ಲಿ ಹಮ್ಮಿಕೊಂಡ ಪ್ರಥಮ ವರ್ಷದ ಸೂಪರ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭವು ಹಳದಿಪುರದ ಆರ್. ಈ. ಎಸ್. ಹೈಸ್ಕೂಲ ಮೈದಾನದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಜಿ. ಪಂ. ಸದಸ್ಯರಾದ ಶಿವಾನಂದ ಹೆಗಡೆ, ಕಡತೋಕ ಅವರು ಉದ್ಘಾಟಿಸಿ ನಂತರ ಮಾತನಾಡಿ ಶ್ರೀ ಮಹಾಗಣಪತಿ ಕ್ರಿಕೆಟರ್ಸ್ ಗೆಳೆಯರ ಬಳಗವು ಪ್ರಥಮ ವರ್ಷದಲ್ಲೇ ಅತ್ಯಂತ ಅಚ್ಚುಕಟ್ಟಾಗಿ ಪಂದ್ಯಾವಳಿಯನ್ನು … [Read more...] about ದೇಶದ ಅಭಿವೃದ್ಧಿ ಹಾಗೂ ಉತ್ತಮ ಸಮಾಜದ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ :ನಾಗರಾಜ ನಾಯಕ ತೊರ್ಕೆ