ಕಾರವಾರ:ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಹೇಳಿದರು. ಬಾಲಮಂದಿರ ಪ್ರೌಢಶಾಲೆಯಲ್ಲಿ 1 ರಿಂದ 9 ನೇ ತರಗತಿ ವಿಧ್ಯಾರ್ಥಿಗಳ ವಿಧ್ಯಾಭ್ಯಾಸದ ಪ್ರಗತಿ ಕುರಿತುಪಾಲಕರೊಂದಿಗೆ ನಡೆದ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ವಿಧ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಮತ್ತು … [Read more...] about ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ;ಅಂಜಲಿ ಮಾನೆ
ಉತ್ತಮ
“ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’
ಹೊನ್ನಾವರ:"ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮನುಷ್ಯ ಆರೋಗ್ಯವಂತನಾಗಿ ಉತ್ತಮ ಜೀವನ ನಡೆಸಬಹುದು'ಎಂದು ಅರೋಗ್ಯ ವೈದ್ಯಾಧಿಕಾರಿ ಡಾ.ವಿವೇಕ ಭಗತ್ ಅಭಿಪ್ರಾಯಪಟ್ಟರು. ಪ್ರಾಥಮಿಕ ಆರೋಗ್ಯ ಕೇಂದ್ರ ಖರ್ವಾ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಯೂಥ್ ರೆಡ್ ಕ್ರಾಸ್ ಆಶ್ರಯದಲ್ಲಿ ಖರ್ವಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ನಡೆದ ಸ್ವಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ … [Read more...] about “ಪರಿಸರ ಶುಚಿತ್ವ ಮನುಷ್ಯನ ಆರೋಗ್ಯಕ್ಕೆ ಪೂರಕ’
ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಆರೋಗ್ಯ ಕುರಿತು ಪಾಲಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಿ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸುವುದರೊಂದಿಗೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಗುರುವಾರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ … [Read more...] about ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸ ಬೇಕು;ಸಚಿವ ಆರ್.ವಿ.ದೇಶಪಾಂಡೆ
ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಹೊನ್ನಾವರ : ಸರಕಾರಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೊನ್ನಾವರ ತಾಲೂಕಾ ಆಸ್ಪತ್ರೆ ಉತ್ತಮ ವೈದ್ಯರ ತಂಡದೊಂದಿಗೆ ಸುಸಜ್ಜಿತ ಆಸ್ಪತ್ರೆಯಾಗಿದೆ. ಆದರೆ ಕೆಲವೊಂದು ಗಂಭೀರ ನ್ಯೂನ್ಯತೆಗಳು ಎದ್ದು ಕಾಣುತ್ತಿದೆ. ಈ ಬಗ್ಗೆ ಕಳೆದ 2-3 ವರ್ಷಗಳಿಂದ ಮನವಿ ನೀಡಿದರೂ ಯಾವುದೇ ಸ್ಪಂಧನೆ ದೊರೆತಿಲ್ಲ. ತಾಲೂಕಿನ ಜನಸಂಖ್ಯೆ ಹೆಚ್ಚಾದಂತೆ ರೋಗಿಗಳ ಸಂಖ್ಯೆಯು … [Read more...] about ಶಸ್ತ್ರಚಿಕಿತ್ಸಾ ತಜ್ಞರನ್ನು ನೇಮಿಸುವಂತೆ ಪಟ್ಟಣದ ರಿಕ್ಷಾಚಾಲಕರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ಕೃಷಿ ಸಾಧನೆಯಲ್ಲಿ ಇಳಿಮುಖ
ಕಾರವಾರ:ಜಿಲ್ಲೆಯಲ್ಲಿ ಕೃಷಿ ಕಾರ್ಯ ಚಟುವಟಿಕೆ ಮುಂದುವರಿದಿದ್ದು ಕೃಷಿ ಇಲಾಖೆಯ ಗುರಿಯಷ್ಟು ಸಾಧನೆ ಕಂಡಿಲ್ಲ. ಕೃಷಿ ಕ್ಷೇತ್ರಕ್ಕೆ ಸರಕಾರ ಸಾಕಷ್ಟು ಉತ್ತೇಜನ ನೀಡುತ್ತಿದೆ. ಆದರೂ ಎಲ್ಲೇ ಕೃಷಿಕರಲ್ಲೇ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವ ಉತ್ಸಾಹ ಕಡಿಮೆಯಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಕೃಷಿ ಕ್ಷೇತ್ರದಲ್ಲಿ ಉತ್ತಮ ಬೆಳೆ ರೈತರು ಬೆಳೆಯುತ್ತಿದ್ದಾರೂ ಇತ್ತಿಚೇಗೆ ಅನೇಕರು ನಿರುತ್ಸಾಹಿಗಳಾಗಿದ್ದಾರೆ. ಇಲಾಖೆಯ ಪ್ರಕಾರ ಜಿಲ್ಲೆಯಲ್ಲಿ ಭತ್ತ, ಜೋಳ, ಶೇಂಗಾ, … [Read more...] about ಕೃಷಿ ಸಾಧನೆಯಲ್ಲಿ ಇಳಿಮುಖ