ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಉತ್ತಮ
ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ
ಹೊನ್ನಾವರ :ಜಿಲ್ಲೆಯಲ್ಲಿ ಭೂ ಗೇಣಿದಾರರ ಹಕ್ಕಿಗಾಗಿ ಅವಿರತವಾಗಿ ಹೋರಾಡಿ ಬಡ ರೈತ ಕುಟುಂಬಗಳಿಗೆ ನ್ಯಾಯ ನೀಡಿದ, ನಿರಂತರವಾಗಿ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಕೆನರಾ ಲೋಕಸಭಾ ಕೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ದೇವರಾಯ ನಾಯ್ಕ ಅವರ ನಿಧನಕ್ಕೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಕಂಬನಿ ಮಿಡಿದಿದ್ದಾರೆ.ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದ್ದು, ಒರ್ವ ಉತ್ತಮ ಶಿಸ್ತುಬದ್ದ, … [Read more...] about ಮಾಜಿ ಸಂಸದ ದೇವರಾಯ ನಾಯ್ಕ ನಿಧನ ,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಂಬನಿ
ಜಿಲ್ಲೆಯಾದ್ಯಂತ ಉತ್ತಮ ಮಳೆ
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿಯುತ್ತಿದೆ. ಎಲ್ಲಡೆ ಕಪ್ಪುಮೊಡ ಕವಿದ ವಾತಾವರಣವಿದ್ದು, ಆಗಾಗ ಮಾತ್ರ ಸೂರ್ಯನ ದರ್ಶನವಾಗುತ್ತಿದೆ. Àಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 176.5ಮಿ.ಮಿ ಮಳೆಯಾಗಿದೆ. ಈವರೆಗೆ ಸರಾಸರಿ 16 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 698.2 ಮಿಮಿ ಇದ್ದು, ಇದುವರೆಗೆ ಸರಾಸರಿ 487.2 ಮಿ.ಮಿ ಮಳೆ ದಾಖಲಾಗಿದೆ. ಈ ವೇಳೆ ಅಂಕೋಲಾ 59 ಮಿ.ಮೀ, … [Read more...] about ಜಿಲ್ಲೆಯಾದ್ಯಂತ ಉತ್ತಮ ಮಳೆ
ಜೆ.ಇ.ಇ. ಪರೀಕ್ಷೆಯಲ್ಲಿ ವೈಷ್ಣವಿ ಉತ್ತಮ ಸಾಧನೆ
ದಾಂಡೇಲಿ:ದೇಶದ ಪ್ರತಿಷ್ಠಿತ ಐಐಟಿಗಳಿಗೆ ಪ್ರವೇಶಕ್ಕಾಗಿರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಪಣಂಬೂರು ಕೇಂದ್ರೀಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ದಾಂಡೇಲಿಯ ವೈಷ್ಣವಿ ಆರ್.ಲಕ್ಕಲಕಟ್ಟಿಮ್ಮ ರವರು ಕೆಟಗರಿಯಲ್ಲಿ 153 ನೇ ರ್ಯಾಂಕ್ ಹಾಗೂ ಸಾಮಾನ್ಯ ಕೆಟಗರಿಯಲ್ಲಿ 8927 ನೇ ರ್ಯಾಂಕ್ ಗಳಿಸಿ ಐಐಟಿ ಪ್ರವೇಶಾತಿಗೆ ಅರ್ಹತೆ ಪಡೆದಿರುತ್ತಾಳೆ. ಪಿ.ಯು.ಸಿ.ಯಲ್ಲಿ (12ನೇ ತರಗತಿ) ಶೇ. 95ರಷ್ಟು ಅಂಕಗಳಿಸಿ ಕೇಂದ್ರೀಯ ವಿದ್ಯಾಲಯಕ್ಕೆ ಪ್ರಥಮ, ಮಂಗಳೂರು … [Read more...] about ಜೆ.ಇ.ಇ. ಪರೀಕ್ಷೆಯಲ್ಲಿ ವೈಷ್ಣವಿ ಉತ್ತಮ ಸಾಧನೆ
2016-17ನೇ ಸಾಲಿನ ಸಿ.ಇ.ಟಿ. ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಭಟ್ಕಳ:2016-17ನೇ ಸಾಲಿನ ಸಿ.ಇ.ಟಿ. ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಇಂಜಿನಿಯರಿಂಗ್ ವಿಭಾಗದಲ್ಲಿ ಶಿಲ್ಪಾ ಟಿ. ನಾಯ್ಕ (2118) ಸಹನಾ ಡಿ. ನಾಯ್ಕ (2181), ಸಹನಾ ಎಂ. ನಾಯ್ಕ (3501), ವಿಶಾಲ ಜಿ. ನಾಯ್ಕ (4241), ರಾಮನಾಥ ಶ್ಯಾನಭಾಗ (5208), ರಾಹುಲ್ ಭಂಡಾರಿ (5386), ಐ.ಎಸ್.ಎಂ.ಎಚ್. ವಿಭಾಗದಲ್ಲಿ ಶಿಲ್ಪಾ ಟಿ. ನಾಯ್ಕ (2007), ಸಹನಾ ಡಿ. ನಾಯ್ಕ (2763), ಸಹನಾ ಎಂ. ನಾಯ್ಕ (2148), … [Read more...] about 2016-17ನೇ ಸಾಲಿನ ಸಿ.ಇ.ಟಿ. ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ