ಹೊನ್ನಾವರ : ಬ್ಲಾಕ್ ಕಾಂಗ್ರೆಸ ಮತ್ತು ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿಯವರ ಸೂಚನೆಯ ಮೇರೆಗೆ, ರಾಜ್ಯ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾದ ಶ್ರೀ ಲಕ್ಷಿನಾರಾಯಣರವರ ಅನುಮೋದನೆಯಲ್ಲಿ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗ ಅಧ್ಯಕ್ಷರಾದ ಬಿ.ಡಿ.ನಾಯ್ಕರವರು, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಹೊಟೇಲ್ ಉದ್ಯಮಿ ಶ್ರೀ ಮಂಜುನಾಥ ಹನುಮಂತ ಗೌಡ ಇವರನ್ನು ಹೊನ್ನಾವರ ತಾಲೂಕಾ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರನ್ನಾಗಿ … [Read more...] about ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಮಂಜುನಾಥ ಗೌಡ
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್
ಹೊನ್ನಾವರ ಶಕ್ತಿ ಸಹ ಸಂಚಾಲಕರಾಗಿ ಬಾಲಚಂದ್ರ ನಾಯ್ಕ
ಹೊನ್ನಾವರ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಮಹತ್ವಾಕಾಂಕ್ಷೆಯ ಯೋಜನೆ ಯಾದ “ಶಕ್ತಿ” ಯ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಹ ಸಂಚಾಲಕರಾಗಿ ಬಾಲಚಂದ್ರ ಎಂ. ನಾಯ್ಕ ಇವರನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ “ಶಕ್ತಿ” ಸಂಚಾಲಕರಾದ ಸತೀಶ ನಾಯ್ಕ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಶಾಸಕರ ಅನುಮೋದನೆಯ … [Read more...] about ಹೊನ್ನಾವರ ಶಕ್ತಿ ಸಹ ಸಂಚಾಲಕರಾಗಿ ಬಾಲಚಂದ್ರ ನಾಯ್ಕ