ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಆಗಿರುವ ನಷ್ಟದ ಕುರಿತು ಜಿಲ್ಲಾದ್ಯಂತ ಸಮೀಕ್ಷೆ ನಡೆಸಲಾಗುತ್ತಿದೆ. ಸದ್ಯ ದುರಸ್ಥಿ ಕಾರ್ಯಕ್ಕೆ ಜಿಲ್ಲೆಗೆ 10 ಕೋಟಿ ರೂ. ತಕ್ಷಣಕ್ಕೆ ಮುಂಗಡ ಹಣ ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ದೊಡ್ಡ ಮೊತ್ತದ ಪರಿಹಾರ ಜಿಲ್ಲೆಗೆ ದೊರೆಯಲಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಭರವಸೆ ನೀಡಿದರು. ನೆರೆಹಾವಳಿಯಿಂದ ಹಳಿಯಾಳದಲ್ಲಿ ಉಂಟಾದ ಹಾನಿಯ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ … [Read more...] about ಅಧಿಕಾರಿಗಳು ಯೋಚಿಸಿ ಕೆಲಸ ಮಾಡಿ- ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ರಾಜಕೀಯ ಬೆರೆಸಬೇಡಿ – ಸಂಸದ ಅನಂತಕುಮಾರ ಹೆಗಡೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾವೇರಿದ ಚುನಾವಣಾ ಕಣ! ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಸ್ಪರ್ಧೆ!
ಕಾರವಾರ: ಚುನಾವಣಾ ಕಾವು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾರ್ ಯಾರು ಅಭ್ಯರ್ಥಿಗಳಾಗ ಬಹುದು ಎನ್ನುವ ಕುತೂಹಲ ಎಲ್ಲೆಡೆ ಮನೆಮಾಡಿದೆ. ಈ ಮಧ್ಯೆ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹಾಗೂ ಪ್ರಗತಿಪರ ಹೋರಾಟಗಾರ, ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ , ಹಾಲಿ ಸಿದ್ದಾಪುರದಲ್ಲಿ ಅನಾಥಾಶ್ರಮ ನಡೆಸುತ್ತಿರುವ ನಾಗರಾಜ ನಾಯ್ಕ ಸ್ಪರ್ಧಿಸಲು ಸಿದ್ದರಾಗಿದ್ದಾರೆ. *ಕಾಂಗ್ರೇಸ್ ನಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾವೇರಿದ ಚುನಾವಣಾ ಕಣ! ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಸ್ಪರ್ಧೆ!
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ತಮಗೆ ಕವಡೆ ಕಾಸಿನ ಕಿಮತ್ತು ನೀಡಲಾಗುತ್ತಿಲ್ಲ ಎಂದು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿರುವ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತನವರು ಅಭಿವೃದ್ದಿ ಕಾರ್ಯಗಳಿಗೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ನಡೆಸಿದ ತುರ್ತು ಸುದ್ದಿಗೊಷ್ಠಿಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.
ಮರಳು ಸಮಸ್ಯೆಗೆ ಪರಿಹಾರ ನೀಡಿ- ಸಿಐಟಿಯು ಸಂಘಟನೆ ಆಗ್ರಹ ನವೆಂಬರ್ ೨ ರಂದು ಸಚಿವ ದೇಶಪಾಂಡೆ ಮನೆ ಎದುರು ಪ್ರತಿಭಟನೆ – ಹರೀಶ ನಾಯ್ಕ
ಹಳಿಯಾಳ :- ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು ಸಮಸ್ಯೆಗೆ ಪರಿಹಾರ ನೀಡಬೇಕು ಹಾಗೂ ಕಟ್ಟಡ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ ದಿ.2 ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ ಹಳಿಯಾಳದ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ಸಂಘಟನೆ ರಾಜ್ಯ ಉಪಾಧ್ಯಕ್ಷ ಹರೀಶ ನಾಯ್ಕ ಹೇಳಿದರು. ಪಟ್ಟಣದಲ್ಲಿ ಸೋಮವಾರ ಕಟ್ಟಡ ಕಾರ್ಮಿಕರ ಸಂಘದ ಮುಖಂಡರೊಂದಿಗೆ ಜಂಟಿಯಾಗಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ … [Read more...] about ಮರಳು ಸಮಸ್ಯೆಗೆ ಪರಿಹಾರ ನೀಡಿ- ಸಿಐಟಿಯು ಸಂಘಟನೆ ಆಗ್ರಹ ನವೆಂಬರ್ ೨ ರಂದು ಸಚಿವ ದೇಶಪಾಂಡೆ ಮನೆ ಎದುರು ಪ್ರತಿಭಟನೆ – ಹರೀಶ ನಾಯ್ಕ
ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ರಿಪಬ್ಲಿಕ್ ಪಕ್ಷದ ಅಭ್ಯರ್ಥಿಗಳು ಚುನಾವಣೆ ಎದುರಿಸಲಿದ್ದಾರೆ ;ಡಾ. ಎಂ. ವೆಂಕಟಸ್ವಾಮಿ
ಕಾರವಾರ: ಕಾಂಗ್ರೆಸ್ ಮುಕ್ತ ಕರ್ನಾಟಕ ಸಂಕಲ್ಪಕ್ಕಾಗಿ ರಿಪಬ್ಲಿಕ್ ಪಕ್ಷ ಪಣ ತೊಟ್ಟಿದ್ದು, ಬರುವ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ರಿಪಬ್ಲಿಕ್ ಪಕ್ಷದ ಅಭ್ಯರ್ಥಿಗಳು ಚುನಾವಣೆ ಎದುರಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಸಮಿತಿ ಅಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ಹೇಳಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಕಾರವಾರ-ಅಂಕೋಲಾ ಕ್ಷೇತ್ರದಿಂದ ಎಲಿಷಾ ಎಲಕಪಾಟಿ ಹಾಗೂ ಹಳಿಯಾಳ ಕ್ಷೇತ್ರದಿಂದ ಇಮ್ತಿಯಾಜ್ ಎಂಬಾತರನ್ನು ಪಕ್ಷ ಕಣಕ್ಕಿಳಿಸಲಿದೆ ಎಂದು … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ರಿಪಬ್ಲಿಕ್ ಪಕ್ಷದ ಅಭ್ಯರ್ಥಿಗಳು ಚುನಾವಣೆ ಎದುರಿಸಲಿದ್ದಾರೆ ;ಡಾ. ಎಂ. ವೆಂಕಟಸ್ವಾಮಿ