ಯಲ್ಲಾಪುರ: ಮದುವೆ ಕಾರ್ಯದ ನಿಮಿತ್ತ ಯಲ್ಲಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೇಡ್ತಿ ಸೇತುವೆ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಬಸ್ಸಿನಲ್ಲಿದ್ದವರಲ್ಲಿ ಮೂವರಿಗೆ ತೀವ್ರತರವಾದ ಪೆಟ್ಟಾಗಿದ್ದು, 10 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಅಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.ಯಲ್ಲಾಪುರ ಶಹರ ಪೋಲಿಸ್ ಠಾಣೆಯ ಪೊಲೀಸರು … [Read more...] about ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಂಭೀರ ಗಾಯ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರ
ಜಿಲ್ಲಾ ಮಟ್ಟದ ಯೋಗ ಸ್ಪರ್ದೆಯಲ್ಲಿ ಗಣೇಶ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ
ಹಳಿಯಾಳ:- ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಮಹಾವಿದ್ಯಾಲಯಗಳ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಹಳಿಯಾಳದ ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಗಣೇಶ ಗಂಗಾಧರ ಗಾಣಿಗೇರ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಯೋಗ ಸ್ಪೆರ್ಧೆಗೆ ಆಯ್ಕೆಯಾಗಿದ್ದಾನೆ. … [Read more...] about ಜಿಲ್ಲಾ ಮಟ್ಟದ ಯೋಗ ಸ್ಪರ್ದೆಯಲ್ಲಿ ಗಣೇಶ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ