ಹಳಿಯಾಳ: ಫೆಬ್ರವರಿ ದಿ. 2 ರಿಂದ 4 ರವರೆಗೆ ಅರಣ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ “ಹಾರ್ನಬಿಲ್ ಫೆಸ್ಟಿವಲ್” (ಹಾರ್ನಬಿಲ್ ಹಕ್ಕಿಹಬ್ಬ) ಅನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿಯ ಅರಣ್ಯ ಅತಿಥಿ ಗೃಹದ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಹಳಿಯಾಳ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ್ ಹೇಳಿದರು. ಪಟ್ಟಣದ ಅರಣ್ಯ ಇಲಾಖಾ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾಹಿತಿ … [Read more...] about ಹಾರ್ನಬಿಲ್ ಫೆಸ್ಟಿವಲ್
ಉತ್ತರ ಕನ್ನಡ ಜಿಲ್ಲೆ
ಸಡಗರ, ಸಂಭ್ರಮದ ಕ್ರಿಸ್ಮಸ್ ಆಚರಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ನಿಮಿತ್ತ ಚರ್ಚ್ಗಳ ವಿದ್ಯುತ್ ದೀಪಗಳಿಂದ ಅಲಂಕರಿಸಲ್ಪಟ್ಟಿದ್ದವು. ಚರ್ಚ್ಗಳ ಅಂಗಳದಲ್ಲಿ ವಿಶೇಷವಾಗಿ ಗೋದಲಿಯನ್ನು ನಿರ್ಮಿಸಿ, ಕುರಿಗಾಯಿ, ಏಸು ಹಾಗೂ ರಾಜರುಗಳ ಬೊಂಬೆಗಳನ್ನು ಜೋಡಿಸಿಡಲಾಗಿತ್ತು. ಕಾರವಾರದ ಐತಿಹಾಸಿಕ ಹೈ ಚರ್ಚ್, ಕ್ಯಾಥಡ್ರಲ್, ಸುಂಕೇರಿ ಚರ್ಚ್ಗಳು ಸೇರಿದಂತೆ ಹಲವಾರು ಚರ್ಚ್ಗಳಲ್ಲಿ ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ವಿಶೇಷ … [Read more...] about ಸಡಗರ, ಸಂಭ್ರಮದ ಕ್ರಿಸ್ಮಸ್ ಆಚರಣೆ
ಬೆಡ್ಶಿಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸ್ ಠಾಣೆಯ ಪಿಎಸ್ಐ ಮಲ್ಲು ಎಸ ಹೂಗಾರ್ ಅವರ ಪತ್ನಿ ವಿಜಯಲಕ್ಷ್ಮೀ ಹೂಗಾರ್ (29) ಪೋಲಿಸ್ ಕ್ವಾಟರ್ಸ್ನಲ್ಲಿಯ ಮನೆಯ ಹಾಲ್ನಲ್ಲಿ ಫ್ಯಾನಿಗೆ ಬೆಡ್ಶಿಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ. ಬುಧವಾರ ಬೆಳಿಗ್ಗೆ 8.30ರಿಂದ 9 ಗಂಟೆಯ ಅವಧಿಯಲ್ಲಿ ನಡೆದ ದುರ್ಘಟನೆ. ಗದಗ ಜಿಲ್ಲೆ ಹುಲಕೊಟಿಯವರಾಗಿರುವ ವಿಜಯಲಕ್ಷ್ಮೀ ಕಳೆದ 6 ವರ್ಷಗಳ ಹಿಂದೆ ಪಿಎಸ್ಐ ಮಲ್ಲೂ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಗೆ … [Read more...] about ಬೆಡ್ಶಿಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದುಗಳನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾ ಘಟಕ ಆರೋಪಿಸಿದೆ. ಈ ಕುರಿತು ಪ್ರಕಟಣೆ ನೀಡುವರು ಪಕ್ಷದ ಮುಖಂಡ ನಾಗರಾಜ ಜೋಶಿ, ರಾಮು ರಾಯ್ಕರ್ ಹಾಗೂ ರಾಜೇಶ್ ನಾಯಕ, ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ದೂರಿದರು. ಹೊನ್ನಾವರ ಹಾಗೂ ಕುಮಟಾದಲ್ಲಿ ನಡೆದ ಗಲಬೆ ನಂತರ ಹಿಂದುಗಳನ್ನು ಗುರಿಯಾಗಿರಿಸಿಕೊಂಡು … [Read more...] about ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ
ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ
ಹಳಿಯಾಳ: ನೂತನ ತಾಲೂಕು ರಚನೆಯ ಬಗ್ಗೆ ಯಾವುದೇ ವರದಿಗಳಲ್ಲಿಯೂ ಶಿಫಾರಸ್ಸು ಇಲ್ಲದಿದ್ದರೂ ಕೂಡ ಸಚಿವ ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಿಸಲಾಗಿದ್ದು ಜ.1-2018 ನೂತನ ವರ್ಷದಿಂದ ದಾಂಡೇಲಿ ನಗರ ಸ್ವತಂತ್ರ ತಾಲೂಕಾಗಿ ಕಾರ್ಯ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಳಿಯಾಳದ ಶಿವಾಜಿ ಕ್ರೀಡಾಂಗಣದಲ್ಲಿ ನಡೆದ ಬೃಹತ್ ಸರ್ಕಾರಿ ಕಾರ್ಯಕ್ರಮದಲ್ಲಿ ಹಳಿಯಾಳ … [Read more...] about ಆರ್.ವಿ.ದೇಶಪಾಂಡೆ ಅವರ ಒತ್ತಾಯಪೂರ್ವಕ ಆಗ್ರಹಕ್ಕೆ ಮಣಿದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರವನ್ನು ತಾಲೂಕಾಗಿ ಘೊಷಣೆ