ಕಾರವಾರ: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ ಎಂದು ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ ಹೇಳಿದರು. ಬಾಲಮಂದಿರ ಪ್ರೌಢ ಶಾಲೆಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರ ಹಾಗೂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು … [Read more...] about ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ;ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ
ಉತ್ತರ ಕನ್ನಡ ಜಿಲ್ಲೆ
ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ
ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಹಶೀಲ್ದಾರ ಕಾರ್ಯಾಲಯದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30 ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ ಅನುಜ್ಞಪ್ತಿದಾರರು ನಿಗದಿತ … [Read more...] about ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ
ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ
ಕಾರವಾರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ 77-ಕಾರವಾರ, ವಿಧಾನ ಸಭಾ ಕ್ಷೇತ್ರದ ಕಾರವಾರ ತಾಲ್ಲೂಕಿನಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ಹಕ್ಕು ಆಕ್ಷೇಪಣೆಗಳಿಗೆ ಅರ್ಜಿ ನಮೂನಾ ನಂ.6, 6ಎ, 7, 8, 8ಎ ಸಲ್ಲಿಸಲು ನವ್ಹಂಬರ 15 ರಿಂದ 30 ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಲಿದ್ದಾರೆ. ಇಲ್ಲಿಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ … [Read more...] about ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ
ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ
ಕಾರವಾರ: 2009ರ ಅಕ್ಟೋಬರ್ 2ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಬಾರೀ ಮಳೆಗೆ ಕಡವಾಡದಲ್ಲಿ ಗುಡ್ಡ ಕುಸಿತ ನಡೆದು 22 ಮಂದಿ ಸಾವನಪ್ಪಿದ್ದರು. ಹೀಗೆ ಸಾವನಪ್ಪಿದವರ ಕುಟುಂಬದವರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ತಲಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದು, ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ. ಅಂದು ಸುರಿದ ಮಳೆಗೆ ಉತ್ತರ ಕನ್ನಡ ಜಿಲ್ಲೆ ಸಂಪೂರ್ಣವಾಗಿ ನಲುಗಿ ಹೋಗಿತ್ತು. ಕಡವಾಡದ ಝರಿವಾಡ ಗ್ರಾಮದಲ್ಲಿನ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ … [Read more...] about ಎಂಟು ವರ್ಷ ಕಳೆದರೂ ಕೇಂದ್ರ ಸರ್ಕಾರದ ಪರಿಹಾರ ಬಂದಿಲ್ಲ
ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ
ಕಾರವಾರ:ಮಿಶನ್ 2025 ಎಂಬುದು ಸಮಗ್ರ ಅಭಿವೃದ್ದಿಯ ನಕಾಶೆ ಸಿದ್ದ ಪಡಿಸುವ ವೇದಿಕೆಯಾಗಿದೆ ಎಂದು ಸಾರ್ವಜನಿಕ ಇಲಾಖೆ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ರೇಣುಕಾ ಚಿದಂಬರಂ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ನಡೆದ ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ಜನರಿಂದ ಸಲಹೆ ಪಡೆಯಲು ಸರ್ಕಾರ ಜಿಲ್ಲಾ ಮಟ್ಟದಲ್ಲಿ ಚಿಂತನಾ ಸಭೆ ನಡೆಸುತ್ತಿದೆ. ಎಲ್ಲರನ್ನೂ ಒಗ್ಗೂಡಿಸಿ ಕರೆದೊಯ್ಯುವ … [Read more...] about ವಿನುತನ ನವ ಕರ್ನಾಟಕ ಮಿಶನ್ 2025 ಜಿಲ್ಲಾ ಕಾರ್ಯಗಾರಕ್ಕೆ ಚಾಲನೆ