ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸ ಠಾಣೆಯ ಅಧಿಕಾರಿಗಳು ಅಕ್ಟೋಬರ 12 ರಂದು ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ವರೆಗೆ ಯಲ್ಲಾಪುರ ಪ್ರವಾಸಿ ಪ್ರವಾಸಿ ಮಂದಿರದಲ್ಲಿ, ಅ.13 ರಂದು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ಹಳಿಯಾಳ ಪ್ರವಾಸಿ ಮಂದಿರ ಹಾಗೂ ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ರವರೆಗೆ ಜೋಯಿಡಾ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಉತ್ತರ ಕನ್ನಡ ಜಿಲ್ಲೆ
ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ
ಕಾರವಾರ:ಪಹರೆ ವೇದಿಕೆಯವರು 150ನೇ ಸ್ವಚ್ಚತಾ ವಾರದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ ನಡೆಸುತ್ತಿದ್ದಾರೆ. ಇ-ತ್ಯಾಜ್ಯ ನಿರ್ವಹಣೆ ಎಂಬ ವಿಷಯದ ಕುರಿತು 200 ಪದಗಳ ಮಿತಿಯಲ್ಲಿ ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯಬಹುದು. ಅ. 17ರ ಒಳಗೆ ಪ್ರಬಂಧವನ್ನು ನಿರ್ಣಾಯಕರಿಗೆ ತಲುಪಿಸುವಂತೆ ಕೋರಿದೆ. ಸ್ಪರ್ಧೆಯ ಪ್ರಥಮ ಬಹುಮಾನ 3ಸಾವಿರ, ದ್ವಿತೀಯ 2ಸಾವಿರ ಹಾಗೂ ತೃತೀಯ 1ಸಾವಿರ ಎಂದು ಇರಿಸಲಾಗಿದೆ. ಸ್ಪರ್ಧೆಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ
ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ 3 ತಾಲೂಕಿನ ಸಂಪೂರ್ಣ ಗ್ರಾಮ ಪಂಚಾಯತಿಗಳು ಮತ್ತು ಉಳಿದ ತಾಲೂಕಿನ 30 ಗ್ರಾಮ ಪಂಚಾಯತಿಗಳು ಶೌಚಾಲಯವನ್ನು ನಿರ್ಮಿಸುವ ಮೂಲಕ "ಬಯಲು ಬಹಿರ್ದೆಸೆ ಗ್ರಾಮ" ಎನ್ನುವ ಪ್ರಶಸ್ತಿ ಪಡೆಯಲು ಸಿದ್ದವಾಗಿ ನಿಂತಿವೆ. ಆದರೆ ಎಲ್ಲಡೆ ಇನ್ನು ಶೌಚಾಲಯವೇ ನಿರ್ಮಾಣವಾಗಿಲ್ಲ! ಜೋಯಿಡಾ (15 ಗ್ರಾ.ಪಂಗಳು) ಕಾರವಾರ(18 ಗ್ರಾ.ಪಂಗಳು) ಮತ್ತು ಸಿರಸಿ(31 ಗ್ರಾ.ಪಂಗಳು) ಹಾಗೂ ಉಳಿದಂತೆ ಅಂಕೋಲಾ ತಾಲೂಕು (ಅಚವೆ,ಹಿಲ್ಲೂರು, ವಂದಿಗೆ, ಹಾರವಾಡ, … [Read more...] about ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು
ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ
ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪುರಸಭೆಯ ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ ವಿರುದ್ಧ ಸ್ಥಳೀಯ ಅಂಗಡಿಕಾರರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಅವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬಿಜೆಪಿ ಹಳಿಯಾಳ ಘಟಕ ವತಿಯಂದ ಜಿಲ್ಲಾಧಿಕಾರಿಯವರಿಗೆ ಬರೆದ ಮನವಿಯನ್ನು ಹಳಿಯಾಳ ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.ಮನವಿಯಲ್ಲಿ : ಭಟ್ಕಳದಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಆದಂತಹ ಲೋಪದೋಷದ ವಿರುದ್ಧ ಪ್ರತಿಭಟನೆಯನ್ನು ಮಾಡುತ್ತಿರುವಾಗ ಸರಕಾರದ … [Read more...] about ಅವೈಜ್ಞಾನಿಕ ಮಳಿಗೆಗಳ ಹರಾಜು ಪ್ರಕ್ರಿಯೆ
ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: 2017-18ನೇ ಸಾಲಿನಲ್ಲಿ ಎಸ್ಸಿಎಸ್ಪಿ ವಿಶೇಷ ಘಟಕ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಪದವಿ ಅಥವಾ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವಕ ಯುವತಿಯರಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ನೆರವಾಗುವಂತೆ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಅಪ್ರೆಂಟೀಸ್ ತರಬೇತಿಗೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ಉತ್ತರ … [Read more...] about ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ