ಹೊನ್ನಾವರ: “ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ದೈಹಿಕವಾಗಿ ಸದೃಡವಾಗಬೇಕಾದರೆ ಕ್ರೀಡೆ ಮೂಲಮಂತ್ರ” ಎಂದು ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಭಿಪ್ರಾಯಿಸಿದರು. ಜಿಲ್ಲಾಪಂಚಾಯತ್ ಉತ್ತರ ಕನ್ನಡ,ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಹಾಗೂ ಹೆರಂಗಡಿ,ನಾಗಂತೂರ,ಉಪ್ಪೋಣಿ, ಮಾಗೋಡ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ದಿವಿನಾಯಕ … [Read more...] about ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ
ಉತ್ತರ ಕನ್ನಡ
ಕ್ರಾಂತಿರಂಗ ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ;ಮಂಚೇಗೌಡ
ಹೊನ್ನಾವರ .ಕರ್ನಾಟಕ ಕ್ರಾಂತಿರಂಗದ ವತಿಯಿಂದ ಉತ್ತರ ಕನ್ನಡ ಜಿಲ್ಲಾ ಎರಡನೇ ವರ್ಷದ ನಾಡಹಬ್ಬ ಪಟ್ಟಣದ ನ್ಯೂಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ದಂಡಿನದುರ್ಗಾ ದೇವಸ್ದಾನದಿಂದ ಹೊರಟ ಭವ್ಯ ಮೆರವಣೆಗೆ ಜೊತೆ ಬೈಕ್ ರ್ಯಾಲಿ ಕಾಲೇಜು ಸರ್ಕಲ್ ವರೆಗೆ ಬಂದು ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದವರೆಗೆ ಸಂಚಾರ ನಡೆಸಿತು. ಕರ್ನಾಟಕ ಕ್ರಾಂತಿರಂಗದ ರಾಜ್ಯಾಧ್ಯಕ್ಷ ಮಂಚೇಗೌಡ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ “ಕ್ರಾಂತಿರಂಗ ಇದು ಯಾವುದೇ … [Read more...] about ಕ್ರಾಂತಿರಂಗ ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ;ಮಂಚೇಗೌಡ
ಯಾರು ಅದೃಷ್ಟಶಾಲಿಗಳು…?
ಹೊನ್ನಾವರ : ಉತ್ತರ ಕನ್ನಡದ ಜಾತ್ಯಾತೀತ ಕ್ಷೇತ್ರ ಎಂದು ಹೆಸರು ಗಳಿಸಿರುವ ಕುಮಟಾ ಹಾಲಕ್ಕಿ ಒಕ್ಕಲಿಗರು,ನಾಮಧಾರಿಗಳು ಹಾಗೂ ಹವ್ಯಕ ಬ್ರಾಹ್ಮಣ ಮತದಾರರು ಹೆಚ್ಚಾಗಿರುವ ಕ್ಷೇತ್ರ. ಕಾಂಗ್ರೇಸ್ ಶಾರದಾ ಶೆಟ್ಟರಿಗೆ ಟಿಕೇಟ್ ನೀಡಿದರೆ ಬಿಜೆಪಿ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಜೆಡಿಎಸ್ ಪ್ರದೀಪ ನಾಯ್ಕ ಎಂಬ ಜಿಲ್ಲಾ ಪಂಚಾಯತ್ ಸದಸ್ಯರೊಬ್ಬರಿಗೆ ಟಿಕೇಟ್ ಘೋಷಿಸಿದೆ. ಶಾರದಾ ಶೆಟ್ಟರು ತನ್ನ ಐದು ವರ್ಷದ ಸಾಧನೆಯನ್ನೇ ಮುಂದುವರೆಸಿಕೊಂಡು ಇನ್ನೊಂದು ಅವಕಾಶಕ್ಕೆ … [Read more...] about ಯಾರು ಅದೃಷ್ಟಶಾಲಿಗಳು…?
‘’ವಿಕಲಚೇತನರ ನಡೆ, ಮತದಾನ ಕೇಂದ್ರದ ಕಡೆ, ಹಾಗೂ ಎಲ್ಲರನ್ನೊಳಗೊಂಡ ಚುನಾವಣೆ (ಮತದಾನ) ಜಾಥಾ’’
ಹೊನ್ನಾವರ . ಜಿಲ್ಲಾಡಳಿತ ಉತ್ತರ ಕನ್ನಡ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರವಾರ, ತಾಲೂಕಾ ಆಡಳಿತ ತಾಲೂಕಾ ಪಂಚಾಯತ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ಪಟ್ಟಣ ಪಂಚಾಯತದಿಂದ ಜಾಥಾವನ್ನು ಏರ್ಪಡಿಸಲಾಯಿತು. ಪಟ್ಟಣ ಪಂಚಾಯತ ಅಧ್ಯಕ್ಷರು, ತಹಶೀಲ್ದಾರರು, ಕಾರ್ಯನಿರ್ವಾಹಣಾಧಿಕಾರಿಗಳು, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಾಥಾಕ್ಕೆ ಚಾಲನೆ ನೀಡಿದರು. … [Read more...] about ‘’ವಿಕಲಚೇತನರ ನಡೆ, ಮತದಾನ ಕೇಂದ್ರದ ಕಡೆ, ಹಾಗೂ ಎಲ್ಲರನ್ನೊಳಗೊಂಡ ಚುನಾವಣೆ (ಮತದಾನ) ಜಾಥಾ’’
ಹಿ. ಪ್ರಾ. ಶಾಲೆ ಹಾಡಗೆರಿಯ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ .ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕ ಪಂಚಾಯತ ಹೊನ್ನಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಡಗೇರಿ, ಹಾಗೂ ಸಿಲೆಕ್ಟ್ ಫೌಂಡೇಶನ್ (ರಿ.) ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರಸೊಪ್ಪ ಹೊನ್ನಾವರ, ಇವರ ಆಶ್ರಯದಯಲ್ಲಿ 2017-18 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವು ದಂದು ಹಿ. ಪ್ರಾ. ಶಾಲೆ, ಹಾಡಗೇರಿ, ಹೊನ್ನಾವರದಲ್ಲಿ ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ದಿವ್ಯ … [Read more...] about ಹಿ. ಪ್ರಾ. ಶಾಲೆ ಹಾಡಗೆರಿಯ ವಾರ್ಷಿಕ ಸ್ನೇಹ ಸಮ್ಮೇಳನ