ಖಾನಾಪುರ :- ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ತಹಸೀಲ್ದಾರ ಕಚೇರಿ ಎದುರು ತಾಲ್ಲೂಕಿನ ವಿವಿಧ ಸಂಘಟನೆಯ ಪದಾಧಿಕಾರಿಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲುಕಿನ ಐತಿಹಾಸಿಕ ಹಿನ್ನೆಲೆಯುಳ್ಳ ಹಲಸಿ ಗ್ರಾಮದ ಕದಂಬ ರಾಜ ಮನೆತನದ ಆಳ್ವಿಕೆಯ ಕಾಲದ ಪುರಾತನ ದೇವಾಲಯಗಳು ಇನ್ನಿತರ ಸ್ಮಾರಕಗಳು ಸರಕಾರದ ದಿವ್ಯ ನಿರ್ಲಕ್ಷ್ಯತೆಯಿಂದ ಹಾಳು ಕೊಂಪೆಯಾಗಿ ಪರಿವರ್ತನೆ ಆಗ್ತಾ ಇದೆ ಮತ್ತು ಸರಕಾರದಿಂದ ಈ ಹಿಂದೆ ಆಚರಿಸಲಾದ ಕದಂಬೋತ್ಸವ … [Read more...] about ಹಲಸಿಯಲ್ಲಿ ಮತ್ತೇ ಕದಂಬೋತ್ಸವ ಪ್ರಾರಂಭಿಸುವಂತೆ ಹಾಗೂ ಪುರಾತನ ದೇವಾಲಯಗಳ ಜೀರ್ಣೋದ್ಧಾರಕ್ಕೆ ಆಗ್ರಹ
ಉತ್ಸವ
ವಿಜೃಂಭಣೆಯಿಂದ ನಡೆದ ಶ್ರೀಕುಮಾರರಾಮ ಹಾಗೂ ಮಹಾಸತಿ ದೇವಾಲಯದ ವಾರ್ಷಿಕ ಜಾತ್ರಾ ಉತ್ಸವ (ಬಂಡಿಹಬ್ಬ)
ಹೊನ್ನಾವರ: ತಾಲೂಕಿನ ಅನಿಲಗೋಡದ ಶ್ರೀಕುಮಾರರಾಮ ಹಾಗೂ ಮಹಾಸತಿ ದೇವಾಲಯದ ವಾರ್ಷಿಕ ಜಾತ್ರಾ ಉತ್ಸವ (ಬಂಡಿಹಬ್ಬ) ಸೋಮವಾರ ವಿಜ್ರಂಭಣೆಯಿಂದ ನಡೆಯಿತು. ವಿವೀ ಭಾಗಗಳಿಂದ ಸಾವಿರಾರು ಜನರು ಉತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರಿಗೆ ಸೇವೆ ಸಮರ್ಪಿಸಿದರು. ಸಂಪ್ರದಾಯದಂತೆ ಅನಿಲಗೋಡ ಕಳ್ಳರು ಎಂದು ಕರೆಯಲ್ಪಡುವ ಹರಕೆ ಹೊತ್ತ ಭಕ್ತರು ವಿವಿಧ ವೇಷಭೂಷಣಗಳಿಂದ ಶೃಂಗರಿಸಿಕೊಂಡು ಉತ್ಸವದಲ್ಲಿ ಪಾಲ್ಗೊಂಡಿದ್ದರು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. … [Read more...] about ವಿಜೃಂಭಣೆಯಿಂದ ನಡೆದ ಶ್ರೀಕುಮಾರರಾಮ ಹಾಗೂ ಮಹಾಸತಿ ದೇವಾಲಯದ ವಾರ್ಷಿಕ ಜಾತ್ರಾ ಉತ್ಸವ (ಬಂಡಿಹಬ್ಬ)
ಹಿಂದೂ ಧರ್ಮ ಜಾಗೃತಿ ಸಭೆ
ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣವನ್ನು ನೀಡಿ, ಹಿಂದೂಗಳಲ್ಲಿ ಧರ್ಮಜಾಗೃತಿ ಮೂಡಿಸುವ ಹಿಂದೂ ಧರ್ಮ ಜಾಗೃತಿ ಸಭೆ.ಹಿಂದೂ ಜನಜಾಗೃತಿ ಸಮಿತಿಯು ಕಳೆದ 10 ವರ್ಷಗಳಿಂದ ಹಿಂದುತ್ವದ ರಕ್ಷಣೆಗಾಗಿ ಹಾಗೂ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಹಿಂದೂ ಧರ್ಮಜಾಗೃತಿ ಸಭೆಗಳ ಆಯೋಜನೆ ಮಾಡುತ್ತಿದೆ. ಈ ಧರ್ಮ ಸಭೆಗಳ ಉದ್ದೇಶ ರಾಜಕೀಯವಲ್ಲ, ಬದಲಾಗಿ ಹಿಂದೂ ಧರ್ಮದ ಮೇಲಾಗುತ್ತಿರುವ ವಿವಿಧ ಆಕ್ರಮಣಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದು, ಜೊತೆಗೆ ಹಿಂದೂ ಧರ್ಮೀಯರಲ್ಲಿ ಸ್ವಧರ್ಮದ ಬಗ್ಗೆ … [Read more...] about ಹಿಂದೂ ಧರ್ಮ ಜಾಗೃತಿ ಸಭೆ
ಅದ್ಧೂರಿಯಾಗಿ ಆಚರಿಸಲ್ಪಟ್ಟ ಟೊಂಕ ಉತ್ಸವ
ಹೊನ್ನಾವರ .ತಾಲೂಕಿನ ಟೊಂಕ ಕಾಸರಕೋಡ ಶ್ರೀ ಜೈನ ಜಟಕೇಶ್ವರ ಯುವಕ ಸಮಿತಿ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆದ ದಶಮಾನೋತ್ಸವದ ಟೊಂಕ ಉತ್ಸವ ಕಾರ್ಯಕ್ರಮವು ಟೊಂಕದ ಶ್ರೀ ಜೈನ ಜಟಕೇಶ್ವರ ಮೈದಾನದಲ್ಲಿ ಅತ್ಯಂತ ಅದ್ಧೂರಿಯಾಗಿ ಜರುಗಿತು. ಸೈನಿಕರ ದಿನಾಚರಣೆಯಂದು ಜರುಗಿದ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಉದ್ಘಾಟಿಸಿ. ನಂತರ ಮಾತನಾಡಿದ ಅವರು ಶ್ರೀ ರಾಮಚಂದ್ರನ ಶರದಿಂದ … [Read more...] about ಅದ್ಧೂರಿಯಾಗಿ ಆಚರಿಸಲ್ಪಟ್ಟ ಟೊಂಕ ಉತ್ಸವ
ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ
ಕಾರವಾರ:ಬರುವ ಡಿಸೆಂಬರ್ನಲ್ಲಿ ಕಾರವಾರ ಮತ್ತು ಗೋಕರ್ಣದಲ್ಲಿ ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ತಿಳಿಸಿದರು. ಗಾಳಿಪಟ ಉತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಉತ್ಸವ ಆಯೋಜಕರು, ಹೋಟೆಲ್ ಮಾಲಿಕರು ಸೇರಿದಂತೆ ಹಲವು ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರವಾಸಿಗರನ್ನು ಆಕರ್ಷಿಸುವುದೇ ಉತ್ಸವದ ಪ್ರಮುಖ ಉದ್ದೇಶವಾಗಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ … [Read more...] about ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ