ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಉದಯೋನ್ಮುಖ ಮೂವರು ಕುಸ್ತಿಪಟುಗಳು ಭಾರತ ಸರ್ಕಾರದ ಯೋಜನೆಯಾದ ಖೇಲೋ ಇಂಡಿಯಾ ಯೋಜನೆಯ ಶಿಷ್ಯವೇತನಕ್ಕೆ ಆಯ್ಕೆಯಾಗಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ತಾಲೂಕಿನ ಗ್ರಾಮೀಣ ಪ್ರದೇಶದ ಕುಸ್ತಿಪಟುಗಳಾದ ಲೀನಾ ಅಂತೋನ ಸಿದ್ಧಿ, ಸೂರಜ್ ಸಂಜು ಅಂಕೇರಿ ಮತ್ತು … [Read more...] about ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ
ಉದಯೋನ್ಮುಖ
“ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ
ಹಳಿಯಾಳ: ಸ್ಥಳೀಯ ಉದಯೋನ್ಮುಖ ಪ್ರತಿಭೆಗಳಿಗೆ, ಕಲಾವಿದರುಗಳಿಗೆ ವಿಶೇಷ ಅವಕಾಶಗಳ ವೇದಿಕೆಗಳನ್ನು ನಿರ್ಮಿಸಿಕೊಡಲು ಮತ್ತು ಈ ಭಾಗದ ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ ನಡೆಸಿದ್ದು ಪ್ರತಿಭೆಗಳು, ಕಲಾವಿದರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ … [Read more...] about “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ
ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ
ಕಾರವಾರ: ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ ಲಭಿಸಿದೆ. ವೈದ್ಯಕೀಯ ಶಿಕ್ಷಣದ ಚಟುವಟಿಕೆ, ಸಾರ್ವಜನಿಕ ಸೇವೆಗಳು ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಮೌಲ್ಯಮಾಪನದ ಆಧಾರದ ಮೇಲೆ ರಾಜ್ಯ ವೈದ್ಯಕೀಯ ವಿಜ್ಞಾನ ಸಂಘವೂ ಈ ಪ್ರಶಸ್ತಿ ನೀಡುತ್ತದೆ. ನಗರದಲ್ಲಿ ಹೊಸದಾಗಿ ಸ್ಥಾಪಿತಗೊಂಡ ಐ.ಎಂ.ಎ ಕೇಂದ್ರವನ್ನು ಉದ್ಘಾಟಿಸಲು ಆಗಮಿಸಿದ್ದ ಡಾ. ರಾಜಶೇಖರ್ ಬಳ್ಳಾರಿ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪ್ರಶಸ್ತಿ ನೀಡಲು … [Read more...] about ಉದಯೋನ್ಮುಖ ಅತ್ಯುತ್ತಮ ಐ.ಎಂ.ಎ ಶಾಖೆ ಪ್ರಶಸ್ತಿ