ಹೊನ್ನಾವರ:ಇಲ್ಲಿಯ ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಎಂಡ್ ರೀಸರ್ಚ ಇದರ ಆಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆರಂಭಿಸಲಿರುವ ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ ಕಾರ್ಯಕ್ರಮ ಸೆ.15ರಂದು ಬೆಳಿಗ್ಗೆ 10-30ಕ್ಕೆ ನಡೆಯಲಿದೆ. "ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ,ಎಂಪಿಇ ಸೊಸೈಟಿಯ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್ಟ,ಸದಸ್ಯ ಪ್ರೊ.ಜಿ.ಪಿ.ಹೆಗಡೆ,ಸಿಎ ಪದವೀಧರ ಶಶಾಂಕ ವೆಂಕಟ್ರಮಣ ಹೆಗಡೆ ಕವಲಕ್ಕಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು" ಎಂದು … [Read more...] about ಸೆ.15ರಂದು ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ ಕಾರ್ಯಕ್ರಮ
ಉದ್ಘಾಟನಾ ಕಾರ್ಯಕ್ರಮ
ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ: ಪಟ್ಟಣದ ರಾಷ್ರೀಯ ಹೆದ್ದಾರಿ ಸಮೀಪದ ಮಹಾಲೆ ಕಾಂಪ್ಲೆಕ್ಸ್ನಲ್ಲಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆ ಸಿಂಡಿಕೆಟ್ ಬ್ಯಾಂಕ್ ಎದುರಿನ ಕಟ್ಟಡಕ್ಕೆ ಸ್ಥಳಾಂತರವಾದ ಹಿನ್ನಲೆ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷÀ ರವೀಂದ್ರನ್ ರಿಬ್ಬನ್ ಕತ್ತರಿಸುವ ಮೂಲಕ ನೂತನ ಶಾಖೆ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿ ನಮ್ಮ ಬ್ಯಾಂಕ್ನಲ್ಲಿ … [Read more...] about ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ