ಹೊನ್ನಾವರ : ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೊನ್ನಾವರ ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ ನೀಡಿದರು.ಅವರು ಚಿತ್ತಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಲಿಗಲ್ ಲಿಟ್ರಿಸಿ ಕ್ಲಬ್ ಉದ್ಘಾಟಿಸಿ ಕಾನೂನು ಸಾಕ್ಷರತಾ ಸಮಿತಿ ವತಿಯಿಂದ ನೀಡಿರುವ ಕಂಪ್ಯೂಟರ್ ಹಾಗೂ ಸುಲಭ ಕಾನೂನು ಪುಸ್ತಕಗಳನ್ನು ಶಾಲಾ ಗ್ರಂಥಾಲಯಕ್ಕೆ ಹಸ್ತಾಂತರಿಸಿ … [Read more...] about ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ
ಉದ್ಘಾಟಿಸಿ
ಮೊಬೈಲ್ ದುರಸ್ಥಿ ಕಾರ್ಯಗಾರ
ಕಾರವಾರ: ನಗರದ ರೋಟರಿ ಭವನದಲ್ಲಿ ಈಚೆಗೆ ಮೊಬೈಲ್ ದುರಸ್ಥಿ ಕಾರ್ಯಗಾರ ನಡೆಯಿತು. ರೋಟರಿ ಅಧ್ಯಕ್ಷ ರಾಜೇಶ್ ವರ್ಣೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ವ ಉದ್ಯೋಗದಿಂದ ಸ್ವಾವಲಂಬಿ ಜೀವನ ನಡೆಸುವವರಿಗೆ ಇಂತಹ ಕಾರ್ಯಗಾರಗಳು ಅನುಕೂಲವಾಗಲಿದೆ ಎಂದರು. ಪ್ರಮುಖರಾದ ರಾಘವೇಂದ್ರ ಪ್ರಭು, ಮಿಥುನ ರೇವಣಕರ, ಮಿನಿನ ಪುಡ್ತಾಡೋ ಇತರರಿದ್ದರು. … [Read more...] about ಮೊಬೈಲ್ ದುರಸ್ಥಿ ಕಾರ್ಯಗಾರ
ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು
ಭಟ್ಕಳ:ಜನತೆಗೆ ಅನುಕೂಲವಾಗುವಂತಹ, ಅಗತ್ಯಕ್ಕೆ ತಕ್ಕಂತಹ ಕೆಲಸ ಮಾಡಿಕೊಡಬೇಕಾಗಿದ್ದು ಇದು ಬ್ಯಾಂಕಿಂಗ್ ಕ್ಷೇತ್ರಕ್ಕೂ ಹೊರತಾಗಿಲ್ಲ ಎಂದು ಶಾಸಕ ಮಂಕಾಳ ಎಸ್. ವೈದ್ಯ ಹೇಳಿದರು. ಅವರು ಇಲ್ಲಿನ ಸರಕಾರಿ ನೌಕರರ ಭವನದ ಕಟ್ಟಡದಲ್ಲಿ ಹೊನ್ನಾವರ ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡದಲ್ಲಿ ಕಳೆದ 98 ವರ್ಷಗಳಿಂದ ಜನತೆಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಾ, ಗ್ರಾಹಕ ಸ್ನೇಹಿಯಾಗಿ ಬೆಳೆದು ಬಂದ ಬ್ಯಾಂಕು ಹೆಚ್ಚಿನ … [Read more...] about ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು