ಹೊನ್ನಾವರ : ಕೇಂದ್ರದ ಮೋದಿ ಸರಕಾರದ ಅಧೀನದಲ್ಲಿರುವ ಸಿ.ಬಿ.ಐ.ಗೆ ಪರೇಶ ಮೇಸ್ತನ ಸಾವಿನ ತನಿಖೆಯ ಜವಾಬ್ದಾರಿ ನೀಡಿದ್ದಲ್ಲಿ ಕೇವಲ 7 ದಿನಗಳಲ್ಲಿ ನ್ಯಾಯ ಕೊಡಿಸುವುದಾಗಿ ಮುಗ್ಧ ಜನರಿಗೆ ಪ್ರಚೋದನೆ ನೀಡಿದ್ದ ಬಿ.ಜೆ.ಪಿ. ಮುಖಂಡರುಗಳು 7ತಿಂಗಳಾದರೂ ತನಿಖೆಯ ಬಗ್ಗೆ ಸೊಲ್ಲೇತ್ತದಿರುವುದನ್ನು ಖಂಡಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮೂರು ಹಂತದಲ್ಲಿ ಹೋರಾಟ ನಡೆಸಲಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು … [Read more...] about ಪರೇಶ ಮೇಸ್ತನ ಸಾವಿನ ಶೀಘ್ರ ತನಿಖೆಗೆ ಒತ್ತಾಯಿಸಿ ದಿ.10 ರಂದು ಕಾಂಗ್ರೆಸ್ನಿಂದ ಉಪವಾಸ ಸತ್ಯಾಗ್ರಹ
ಉಪವಾಸ ಸತ್ಯಾಗ್ರಹ
ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ
ಹೊನ್ನಾವರ:ತಾಲೂಕಿನ ಹಿಂದು ಯುವಕ ಪರೇಶ ಮೇಸ್ತರವರ ಸಾವಿಗೆ ಸಂಭದಿಸಿದಂತೆ ಸರಕಾರವು ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದು ಹಾಗೂ ಪರೇಶ ಮೇಸ್ತನ ಹತ್ಯೆ ಪ್ರಕರಣಕ್ಕೆ ಸಂಭಂದಿಸಿ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸದೇ ಇರುವ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪೋಲಿಸ ಇಲಾಖೆಯ ವಿರುದ್ದ ತಾಲೂಕಿನ ಸಾವಿರಾರು ಮಹಿಳೆಯರು ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪರೇಶ ಮೇಸ್ತರವರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಸರಕಾರಿ … [Read more...] about ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ
ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ
ಹಳಿಯಾಳ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಜಾರಿ ಮಾಡಿರುವ ಅವೈಜ್ಞಾನಿಕ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್.ಪಿ.ಎಸ್), ನೂತನ ಪಿಂಚಣಿ ಯೋಜನೆ ವಿರೋಧಿಸಿದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಪಾಲ್ಗೊಳ್ಳಲು ಹಳಿಯಾಳದಿಂದ ಸಾವಿರಾರು ಎನ್.ಪಿಎಸ್ ನೌಕರರು ತೆರಳುತ್ತಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಹಳಿಯಾಳ ಅಧ್ಯಕ್ಷ ರಮೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು … [Read more...] about ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ
ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ
ಹಳಿಯಾಳ: ಮರಾಠಾ ಸಮುದಾಯವನ್ನು ಪ್ರವರ್ಗ 3ಬ ದಿಂದ ಪ್ರತ್ಯೇಕಗೊಳಿಸಿ ಪ್ರವರ್ಗ 2ಅ ದಲ್ಲಿ ಸೇರ್ಪಡೆಗೊಳಿಸಬೇಕು ಹಾಗೂ ಸಮಾಜದ ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ 2ನೇ ಬಾರಿಗೆ ಹಳಿಯಾಳದಲ್ಲಿ ನಡೆದ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ (ಮೂಕ) ಮೋರ್ಚಾ ಕಾರ್ಯಕ್ರಮದಲ್ಲಿ ಸಾವಿರಾರು ಮರಾಠಾರು ಭಾಗವಹಿಸಿ ಸರ್ಕಾರದ ಗಮನ ಸೆಳೆದರು. ಮೀಸಲಾತಿಗಾಗಿ ಆಗ್ರಹಿಸಿ ಈ ಹಿಂದೆ ಹಳಿಯಾಳದಲ್ಲಿ ಫೆ.20 ರಂದು 70ಸಾವಿರಕ್ಕೂ ಅಧಿಕ ಮರಾಠಾರು ಸೇರಿ ವಿರಾಟ ಶಕ್ತಿ … [Read more...] about ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ