ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಶಾಸನವಾಡದಲ್ಲಿನ ಕೃಷಿ ಭೂಮಿಗೆ ಉಪ್ಪು ನೀರು ನುಗ್ಗುತ್ತಿದ್ದು, ಇದಕ್ಕೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯ ಗ್ರಾಮ ಪಂಚಾಯತ ಸದಸ್ಯ ಉದಯ ಬಶೆಟ್ಟಿ ಶಾಸಕರಿಗೆ ಆಗ್ರಹಿಸಿದ್ದಾರೆ. ಈ ಕುರಿತು ಮನವಿ ಸಲ್ಲಿಸಿರುವ ಅವರು, ಕೃಷಿ ಜಮೀನಿಗೆ ಕಾಳಿ ನದಿಯ ಉಪ್ಪು ನೀರು ನುಗ್ಗುವದರಿಂದ 240ಕುಟುಂಬಗಳಿಗೆ ತೊಂದರೆಯಾಗುತ್ತಿದೆ. ನೀರಿನ ಏರಿಳಿತದಿಂದ ಭತ್ತದ ಬೆಳೆಗಳೆಲ್ಲವೂ ಹಾಳಾಗುತ್ತಿದೆ. ಕೆಲವೊಮ್ಮೆ ಮನೆಯೊಳಗೂ ನೀರು ನುಗ್ಗಿದ … [Read more...] about ತಡೆಗೋಡೆ ನಿರ್ಮಿಸುವಂತೆ ಆಗ್ರಹ
ಉಪ್ಪು ನೀರು
ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ
ಕಾರವಾರ:ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಿಹಿ ನೀರಿನ ಬಾವಿ ಸೇರಿದಂತೆ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು, ಬರ ಪರಿಸ್ಥಿತಿ ನಡುವೆ ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಒಂದು ಮಗ್ಗುಲಲ್ಲಿ ಉಪ್ಪು ನೀರಿನ ಬೃಹತ್ ಆಗರವನ್ನೆ ಹೊಂದಿರುವ ಕರಾವಳಿ ತಾಲೂಕುಗಳು ಇದೀಗ ಅದರಿಂದಲೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸಮುದ್ರದಲ್ಲಿ ಉಬ್ಬರವಿಳತವಾದಾಗ ನದಿ ಮೂಲಕ ಹಿಮ್ಮುಕವಾಗಿ ಹರಿಯುವ ಉಪ್ಪು ನೀರು ಈ ಭಾಗದ … [Read more...] about ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ