• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉಮೇಶ ಬೋಳಶೆಟ್ಟಿ

ಹಳಿಯಾಳದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ

May 19, 2018 by Yogaraj SK Leave a Comment

ಹಳಿಯಾಳ:ಬಿ ಜೆ ಪಿ ವಿಶ್ವಾಸಮತ ಗಳಿಸಲು ವಿಫಲವಾದ ಹಿನ್ನಲೆಯಲ್ಲಿ ಶನಿವಾರ ಕಾಂಗ್ರೇಸ್ ತಾಲೂಕ ಘಟಕದ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಪಟ್ಟಣದೆಲ್ಲೆಡೆ ಪಟಾಕಿ ಸಿಡಿಸಿಸ ಸಂಭ್ರಮಿಸಿದ ಕಾರ್ಯಕರ್ತರು ವಿವಿಧ ಬಡಾವಣೆಗಳಿಗೆ ತೆರಳಿ ಸಿಹಿ ಹಂಚುವ ಮೂಲಕÀ ಹರ್ಷ ವ್ಯಕ್ತಪಡಿಸಿದರು. ಕಾಂಗ್ರೇಸ್ ಪಕ್ಷದ ಧ್ವಜ ಹಿಡಿದು ಪಟ್ಟಣದೆಲ್ಲೆಡೆ ಘೋಷಣೆಗಳನ್ನು ಜೈಕಾರ ಹಾಕುತ್ತಾ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು. ಕಾಂಗ್ರೇಸ್ ಮುಖಂಡರಾದ ಎಪಿಎಮ್‍ಸಿ ಅಧ್ಯಕ್ಷ ಶ್ರೀನಿವಾಸ … [Read more...] about ಹಳಿಯಾಳದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ

ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ;ಪ್ರಶಾಂತ ಆರ್ ದೇಶಪಾಂಡೆ

March 13, 2018 by Yogaraj SK Leave a Comment

ಹಳಿಯಾಳ: ಯುವಕರು ರಾಜಕೀಯ ಜ್ಞಾನ ಪಡೆಯುವುದರ ಜೊತೆಗೆ ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ದಿ ಪರ ಉತ್ತಮರಿಗೆ ಮತದಾನ ಮಾಡುವುದರ ಮೂಲಕ ರಾಜ್ಯದ ಅಭಿವೃದ್ದಿಗೆ ತಮ್ಮ ಅಮೂಲ್ಯ ಮತ ನೀಡಬೇಕೆಂದು ಕೆಪಿಸಿಸಿ ಸದಸ್ಯ ಪ್ರಶಾಂತ ಆರ್ ದೇಶಪಾಂಡೆ ಯುವಕರಿಗೆ ಕರೆ ನೀಡಿದರು.  ಪಟ್ಟಣದ ಡಾ. ಬಾಬು ಜಗಜೀವನರಾಮ್ ಸಭಾಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೇಸ್ ಕಮಿಟಿಯ ಹಳಿಯಾಳ ಮತ್ತು ಜೋಯಿಡಾ ಮತ ಕ್ಷೇತ್ರದ ಯುವ … [Read more...] about ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ;ಪ್ರಶಾಂತ ಆರ್ ದೇಶಪಾಂಡೆ

ಶಂಕರ. ಎನ್ ಬೆಳಗಾಂವಕರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ

January 13, 2018 by Yogaraj SK Leave a Comment

ಹಳಿಯಾಳ :  ಹಳಿಯಾಳ ಪುರಸಭೆಯ ಅಧ್ಯಕ್ಷ ಸ್ಥಾನದ 2 ನೇ ಅವಧಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಪಟ್ಟಣದ ವಾರ್ಡ ನಂ1 ರ ಹಿರಿಯ ಸದಸ್ಯ ಶಂಕರ. ಎನ್ ಬೆಳಗಾಂವಕರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಆಡಳಿತಾರೂಢ ಕಾಂಗ್ರೇಸ್ ಪಕ್ಷದಲ್ಲಿನ ಒಪ್ಪಂದದಂತೆ ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಿಕಟಪೂರ್ವ ಅಧ್ಯಕ್ಷ ಉಮೇಶ ಬೋಳಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನೀರಿಕ್ಷೆಯಂತೆ ಶಂಕರ ಅವರು ಅಧ್ಯಕ್ಷರಾಗಿ … [Read more...] about ಶಂಕರ. ಎನ್ ಬೆಳಗಾಂವಕರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar