ಹೊನ್ನಾವರ:- ತಾಲೂಕಿನ ಕಡತೋಕ ಗುಡ್ನಕಟ್ಟ ದಿಂದ ಉರಕೇರಿವರೆಗೆ ರಸ್ತೆ ಮರು ಡಾಂಬರೀಕರಣ ಹಾಗು ಸೇತುವೆ ನಿರ್ಮಾಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಿಸಲು 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿಗೆ ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿ ಈ ಹಿಂದೆ ಸ್ಥಳೀಯರು ರಸ್ತೆ ದುರಸ್ಥಿಗಾಗಿ ಮನವಿ ಸಲ್ಲಿಸಿದ್ದರು. ಜನ … [Read more...] about 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ