ಹೊನ್ನಾವರ ತಾಲೂಕಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಕುದ್ರಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೇಸ್ ನಡಿಗೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು-ಕಾರ್ಯಕರ್ತರು ಸಂಶಿಯ ಕಾಲೋನಿಗಳಿಗೆ ಭೇಟಿ ನೀಡಿದರು. ಅವರು ಪ್ರತೀ ಮನೆ ಮನೆಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಕೈಪಿಡಿಯನ್ನು … [Read more...] about ಮನೆ ಮನೆಗೆ ಕಾಂಗ್ರೇಸ್ ನಡಿಗೆ