ಹೊನ್ನಾವರ .ಪ್ರಾಮಾಣಿಕ ಸೇವೆಯಲ್ಲಿರುವ ಸಂತೃಪ್ತಿ ಬೇರೆ ಯಾವುದರಲ್ಲೂ ಸಿಗಲು ಸಾಧ್ಯವಿಲ್ಲಾ - ವಿಷ್ಣು ನಾಯ್ಕ ರವರ ಕುರಿತು ಸನ್ಮಾನ ಸಮಾರಂಭದಲ್ಲಿ : ಉಲ್ಲಾಸ ನಾಯ್ಕ, ತಾಲೂಕಾ ಪಂಚಾಯತ ಅಧ್ಯಕ್ಷರು ನುಡಿದರುಮನುಷ್ಯ ತನ್ನ ಜೀವನದ ನಿರ್ವಹಣೆಗೆ ಒಂದಲ್ಲಾ ಒಂದು ಕೆಲಸ ನಿರ್ವಹಿಸಲೇ ಬೇಕಾಗುತ್ತದೆ. ಆ ಕೆಲಸದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೇ ಮಾತ್ರ ಅಭಿನಂದನೆ, ಸನ್ಮಾನ ಮತ್ತು ಶ್ಲಾಘನೆ ಸಿಗುತ್ತದೆ. ಆಗ ಆ ವ್ಯಕ್ತಿಗೆ ಸಂತೃಪ್ತಿ ದೊರೆಯುತ್ತದೆ ಎಂದು ತಾಲೂಕಾ … [Read more...] about ಪ್ರಾಮಾಣಿಕ ಸೇವೆಯಲ್ಲಿರುವ ಸಂತೃಪ್ತಿ ಬೇರೆ ಯಾವುದರಲ್ಲೂ ಸಿಗಲು ಸಾಧ್ಯವಿಲ್ಲಾ;ಉಲ್ಲಾಸ ನಾಯ್ಕ
ಉಲ್ಲಾಸ ನಾಯ್ಕ
ಅರಣ್ಯ ಸಮಿತಿ ಸದಸ್ಯರಿಗೆ ಎಲ್.ಪಿ.ಜಿ ಗ್ಯಾಸ ವಿತರಣಾ ಕಾರ್ಯಕ್ರಮ
ಹೊನ್ನಾವರ ; ತಾಲೂಕಿನ ಸರಳಗಿಯಲ್ಲಿ ಗ್ರಾಮ ಅರಣ್ಯ ಸಮಿತಿ ಸದಸ್ಯರಿಗೆ ಎಲ್.ಪಿ.ಜಿ ಗ್ಯಾಸ ವಿತರಣಾ ಕಾರ್ಯಕ್ರಮವನ್ನು ಶಾಸಕ ಮಂಕಾಳು ವೈದ್ಯ ನೆರವೇರಿಸಿದರು, ನಂತರ ಮಾತನಾಡಿ ಅವರು ಅರಣ್ಯ ಸಮಿತಿ ರಚಿಸಿ ಕಾಡುಗಳ ರಕ್ಷಣೆಗೆ ಇಲಾಖೆಗೆ ಸಹಕಾರ ನೀಡಬೇಕು ನಮ್ಮ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ ಬೇರೆ ಯಾವ ಜಿಲ್ಲೆಯಲ್ಲಿಯೂ ಇಲ್ಲಾ, ಅಡುಗೆಗೆ ಉರುವಲು ಬಳಸುವುದನ್ನು ಕಡಿಮೆ ಮಾಡುವ ಸಲುವಾಗಿ ನಮ್ಮ ಸರ್ಕಾರ ಉಚಿತ ಗ್ಯಾಸ ವಿತರಣೆ ಮಾಡುತ್ತಿದೆ ಕಾಡುಗಳ ರಕ್ಷಣೆ ಆಗುತ್ತದೆ … [Read more...] about ಅರಣ್ಯ ಸಮಿತಿ ಸದಸ್ಯರಿಗೆ ಎಲ್.ಪಿ.ಜಿ ಗ್ಯಾಸ ವಿತರಣಾ ಕಾರ್ಯಕ್ರಮ